ತವರಿನಲ್ಲಿ ಆಡದ ಬೇಸರದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರು

Webdunia
ಶನಿವಾರ, 14 ಏಪ್ರಿಲ್ 2018 (07:39 IST)
ಚೆನ್ನೈ: ಐಪಿಎಲ್ 11 ನೇ ಆವೃತ್ತಿಗೆ ಎರಡು ವರ್ಷಗಳ ನಿಷೇಧ ಶಿಕ್ಷೆ ಮುಗಿಸಿ ಬಂದಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಭಾರೀ ಉತ್ಸಾಹದಲ್ಲಿ ತವರಿನಲ್ಲಿ ಕಣಕ್ಕಿಳಿದಿತ್ತು. ಆದರೆ ಅದು ಒಂದೇ ಪಂದ್ಯಕ್ಕೆ ಸೀಮಿತಗೊಂಡಿದೆ.

ಕಾವೇರಿ ಹೋರಾಟಗಾರರ ಪ್ರತಿಭಟನೆಗೆ ಬೆಚ್ಚಿದ ಐಪಿಎಲ್ ಅಧಿಕಾರಿಗಳು ಚೆನ್ನೈ ಮೈದಾನದ ಪಂದ್ಯಗಳನ್ನು ಪುಣೆಗೆ ವರ್ಗಾಯಿಸಿದ್ದಾರೆ. ಇದರಿಂದಾಗಿ ತವರಿನಲ್ಲಿ ಆಡಲು ಸಾಧ್ಯವಾಗದೆ ಕ್ರಿಕೆಟಿಗರು ಬೇಸರ ವ್ಯಕ್ತಪಡಿಸಿದ್ದಾರೆ.

ಮೊನ್ನೆಯ ಪಂದ್ಯ ಮುಕ್ತಾಯವಾದ ಮೇಲೆ ನಾಯಕ ಧೋನಿ ಭಾವನಾತ್ಮಕವಾಗಿ ಪ್ರೇಕ್ಷಕರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ಸುರೇಶ್ ರೈನಾ ಕೂಡಾ ಟ್ವೀಟ್ ಮಾಡಿದ್ದು, ತವರಿನಲ್ಲಿ ಆಟವನ್ನು ಮಿಸ್ ಮಾಡಿಕೊಳ್ಳಲಿದ್ದೇವೆ. ಪುಣೆಗೆ ಹೊರಟಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭಯ್ ಸೂರ್ಯವಂಶಿ ಶೂಲೇಸ್ ಕಟ್ಟಿದ ಆರ್‌ಸಿಬಿ ಆಟಗಾರ, ಹೃದಯಗೆದ್ದ ವೆಂಕಟೇಶ್ ಅಯ್ಯರ್ ನಡೆ, Video

ಯುಜ್ವೇಂದ್ರ ಚಾಹಲ್‌ನಿಂದ ಇದೆಂಥಾ ಅನಾಗರೀಕ ಬುದ್ಧಿ, ಮತ್ತೇ ವಿವಾದಕ್ಕೀಡಾದ ಕ್ರಿಕೆಟಿಗ, Video

ನಮ್ಮನ್ನಾ ಹಿಂಗಾ ಕಾಡೋದು, ವೈಭವ್ ಸೂರ್ಯವಂಶಿ ನೋಡಿದ ತಕ್ಷಣ ರಜತ್ ನಡೆಸಿಕೊಂಡ ರೀತಿ ಫುಲ್ ಟ್ರೋಲ್‌, Video

Video: ಆರ್ ಸಿಬಿ ಫ್ಯಾನ್ಸ್ ನಿಂದ ಶಾಲಾ ಮಕ್ಕಳಿಗೆ ಉಡುಗೊರೆ: ಅಭಿಮಾನ ಅಂದ್ರೆ ಹೀಗಿರಬೇಕು

IPL 2026: ಎಲ್ಲಿದ್ದೇ ಇಲ್ಲಿ ತನಕ... ಬೌಲರ್ ಅಭಿನಂದನ್ ಸಿಂಗ್ ಮೇಲೆ ಆರ್ ಸಿಬಿ ಫ್ಯಾನ್ಸ್ ಸಿಟ್ಟು

ಮುಂದಿನ ಸುದ್ದಿ
Show comments