ಐಪಿಎಲ್: ಧೋನಿ ಪಡೆಗೆ ಆಘಾತದ ಮೇಲೆ ಆಘಾತ

Webdunia
ಶುಕ್ರವಾರ, 13 ಏಪ್ರಿಲ್ 2018 (08:42 IST)
ಚೆನ್ನೈ: ಐಪಿಎಲ್ 11 ನೇ ಆವೃತ್ತಿ ಆರಂಭವಾದ ಮೇಲೆ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಒಂದಿಲ್ಲೊಂದು ಶಾಕಿಂಗ್ ನ್ಯೂಸ್ ಕೇಳಿಕೊಂಡೇ ಬರುತ್ತಿದೆ.

ಮೊದಲ ಪಂದ್ಯ ಮುಗಿದ ಬೆನ್ನಲ್ಲೇ ಗಾಯದಿಂದಾಗಿ ಕೇದಾರ್ ಜಾದವ್ ಐಪಿಎಲ್ ನಿಂದ ಔಟ್ ಆದ ಸುದ್ದಿ ಬಂದಿತ್ತು. ಇದೀಗ ಧೋನಿ ಬಲಗೈ ಬಂಟ ಸುರೇಶ್ ರೈನಾ ಸರದಿ.

ರೈನಾ ಕೂಡಾ ಮಂಡಿ ನೋವಿಗೆ ತುತ್ತಾಗಿದ್ದು, ಮುಂದಿನ ಎರಡು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಹೀಗಾಗಿ ಚೆನ್ನೈ ತಂಡ ಪ್ರಮುಖ ಬ್ಯಾಟ್ಸ್ ಮನ್ ಸೇವೆಯಿಂದ ವಂಚಿತವಾಗಲಿದೆ. ಹಾಗಿದ್ದರೂ ಚೆನ್ನೈ ತಂಡದಲ್ಲಿ ಏಕಾಂಗಿಯಾಗಿ ಪಂದ್ಯ ಗೆಲ್ಲಿಸುವ ಸಮರ್ಥರಿದ್ದಾರೆ. ಈಗಾಗಲೇ ಎರಡು ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments