Webdunia - Bharat's app for daily news and videos

Install App

ಅದಾನಿ ಷೇರು ಕುಸಿತ ದೇಶಕ್ಕೆ ಯಾವುದೇ ನಷ್ಟ ಇಲ್ಲ : ಪಿಯೂಷ್ ಗೋಯಲ್

Webdunia
ಶನಿವಾರ, 4 ಫೆಬ್ರವರಿ 2023 (20:54 IST)
ಗೌತಮ್ ಅದಾನಿ ಪ್ರಕರಣ ಸಂಪುರ್ಣವಾಗಿ ಖಾಸಗಿ ಕಂಪನಿಗೆ ಸೇರಿದ ವಿಷಯವಾಗಿದ್ದು, ಅದಕ್ಕೂ ದೇಶಕ್ಕೂ ಸಂಬಂಧವಿಲ್ಲ, ಹಾಗಾಗಿ ದೇಶದ ಜನತೆ ಕಳವಳಗೊಳ್ಳಬೇಕಿಲ್ಲ, ಎಸ್ಬಿಐ ಮತ್ತು ಎಲ್ಐಸಿ ಹಣ ಭದ್ರವಾಗಿದೆ ಯಾರೂ ಆತಂಕಪಡಬೇಕಿಲ್ಲ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ. ಮಲ್ಲೇಶ್ವರದಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅದಾನಿ ಕಂಪನಿಯ ಷೇರು ಕುಸಿತ ಪ್ರಕರಣ ಚರ್ಚಿತವಾಗುತ್ತಿದೆ.ಷೇರು ಮಾರುಕಟ್ಟೆ ಸ್ಥಿತ್ಯಂತರ ಗಳ ಬಗ್ಗೆ ಷೇರ್ ಮಾರ್ಕೆಟ್‌ ರೆಗ್ಯುಲೇಟರಿ ನೋಡಿಕೊಳ್ಳಲಿದೆ.ಸೂಕ್ಷ್ಮ ವಾಗಿ ಪರಿಸ್ಥಿತಿ ಅವಲೋಕನ ಮಾಡಲಿದೆ.ಈಗಾಗಲೇ ಎಸ್ಬಿಐ ಮತ್ತು ಎಲ್ಐಸಿ ಯವರು ತಮ್ಮ ಅಭಿಪ್ರಾಯ ಕೊಟ್ಟಿದ್ದಾರೆ.ತಮ್ಮ ಹಣಕ್ಕೆ ತೊಂದರೆ ಇಲ್ಲ ಎಂದಿದ್ದಾರೆ.ರೆಗ್ಯುಲೇಟರಿ ಅಥಾರಿಟಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments