Webdunia - Bharat's app for daily news and videos

Install App

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಮತ್ತಷ್ಟು ಬೆಲೆ ಏರಿಕೆ

Krishnaveni K
ಮಂಗಳವಾರ, 29 ಏಪ್ರಿಲ್ 2025 (11:03 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದಿದ್ದರಿಂದ ಬೆಳೆಗಾರರಲ್ಲಿ ನಿರಾಸೆ ಮೂಡಿತ್ತು. ಆದರೆ ಇಂದು ಅಡಿಕೆ ಬೆಲೆ ಸತತ ಎರಡನೇ ದಿನವೂ ಹೆಚ್ಚಳವಗಿದ್ದು ಬೆಳೆಗಾರರಿಗೆ ಬಂಪರ್ ಸುದ್ದಿ. ಇಂದು ಅಡಿಕೆ ಮತ್ತು ಕಾಳು ಮೆಣಸು ದರ ಹೇಗಿದೆ ಇಲ್ಲಿದೆ ವಿವರ.

ಅಡಿಕೆ ಬೆಳೆ ಕಡಿಮೆಯಾಗಿದ್ದರೂ ಬೆಲೆ ಹೆಚ್ಚಳವಾಗುತ್ತಿರುವುದು ಬೆಳೆಗಾರರಿಗೆ ಕೊಂಚ ಸಮಾಧಾನ ಮೂಡಿಸಿದೆ. ಇದೀಗ ಸತತ ಎರಡನೇ ದಿನವೂ ಹೊಸ ಅಡಿಕ ದರ ಏರಿಕೆಯಾಗಿದೆ. ಇದು ರೈತರಿಗೆ ಹೊಸ ಭರವಸೆ ಮೂಡಿಸಿದೆ. ಹೊಸ ಅಡಿಕೆಗೆ ನಿನ್ನೆ ಗರಿಷ್ಠ 450 ರೂ. ಗಳಷ್ಟಿತ್ತು. ಆದರೆ ಇಂದು 460 ರೂ.ಗಳಾಗಿವೆ. ಆದರೆ ಹಳೆ ಅಡಿಕೆ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ, ಹಳೆ ಅಡಿಕೆ ಬೆಲೆ ಗರಿಷ್ಠ 500 ರೂ.ಗಳಷ್ಟಿದೆ. ಇಂದು ಡಬಲ್ ಚೋಲ್ ಬೆಲೆ ಗರಿಷ್ಠ 510 ರೂ.ಗಳಷ್ಟಿದೆ.

ಆದರೆ ಪಟೋರ ದರದಲ್ಲಿ ಯಾವುದೇ ಏರಿಕೆ ಅಥವಾ ಇಳಿಕೆ ಆಗಿಲ್ಲ. ಇಂದೂ ಅದೇ ಸ್ಥಿತಿ ಮುಂದುವರಿದಿದೆ. ಹೊಸ ಫಟೋರ ದರ 350 ರೂ.ಗಳಷ್ಟಾಗಿದೆ. ಹಳೆ ಫಟೋರ ದರ 360 ರೂ. ಗಳಷ್ಟಿದೆ. ಹೊಸ ಉಳ್ಳಿ ದರ ಕೂಡಾ ಯಥಾಸ್ಥಿತಿಯಲ್ಲಿದ್ದು ಗರಿಷ್ಠ 240 ರೂ., ಹಳೆ ಉಳ್ಳಿ ದರವೂ 240 ಗಳಷ್ಟಿದೆ. ಹೊಸ ಕೋಕ ದರ 290 ರೂ., ಹಳೇ ಕೋಕ 300 ರೂ. ಗಳಷ್ಟೇ ಇದೆ.

ಕಾಳುಮೆಣಸು ದರ
ಕಾಳುಮೆಣಸು ಬೆಳೆಗಾರರಿಗೆ ಕಳೆದ ವಾರ ಸತತವಾಗಿ ಬೆಲೆ ಇಳಿಕೆಯಾಗಿ ನಿರಾಸೆಯಾಗಿದೆ.  ಇಂದು ಮತ್ತೆ ಕಾಳುಮೆಣಸು ದರ ಕೊಂಚ ಇಳಿಕೆಯಾಗಿದ್ದು 680 ರೂ.ಗಳಿಂದ 675 ರೂ.ಗೆ ಇಳಿಕೆಯಾಗಿದೆ. ಇನ್ನು ಒಣಕೊಬ್ಬರಿ ದರ ಗರಿಷ್ಠ 175 ರೂ.ಗಳಷ್ಟೇ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ 92ನೇ ಹುಟ್ಟುಹಬ್ಬವನ್ನು ಆಚರಿಸಲಿರುವ ದೇವೇಗೌಡರಿಗೆ ಸರ್ಪ್ರೈಸ್ ನೀಡಿದ ಏರ್‌ ಇಂಡಿಯಾ ಸಿಬ್ಬಂದಿ

ಇದು ಮೂರ್ಖತನದ ಪರಮಾವಧಿ: ರಾಜ್ಯ ಸರ್ಕಾರದ ವಿರುದ್ಧ ತೇಜಸ್ವಿ ಸೂರ್ಯ ಗರಂ

ಬಿಸಿಲ ತಾಪಕ್ಕೆ ಇನ್ನೂ ಸುತ್ತಾಡಲು ಹೊರಗಡೆ ಹೋಗದವರು ಈ ಸ್ಥಳದಲ್ಲಿ ಎಂಜಾಯ್ ಮಾಡಬಹುದು

Shashi Tharoor: ಕಾಂಗ್ರೆಸ್ ಕೊಟ್ಟ ನಾಲ್ಕು ಹೆಸರು ರಿಜೆಕ್ಟ್, ಶಶಿ ತರೂರ್ ಆಯ್ಕೆ ಮಾಡಿದ ಕೇಂದ್ರ

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕಾಳುಮೆಣಸಿಗೆ ಬಂಪರ್

ಮುಂದಿನ ಸುದ್ದಿ
Show comments