Webdunia - Bharat's app for daily news and videos

Install App

ಬಡವರಿಗಾಗಿ ಎಸ್.ಬಿ.ಐ. ಜಾರಿಗೆ ತಂದಿದೆ ಈ ಹೊಸ ಯೋಜನೆ

Webdunia
ಭಾನುವಾರ, 13 ಜನವರಿ 2019 (07:30 IST)
ನವದೆಹಲಿ : ಬಡವರು ಉಳಿತಾಯ ಖಾತೆ ಹೊಂದಿರಬೇಕು ಎಂಬ ಉದ್ದೇಶದಿಂದ ಭಾರತೀಯ ಸ್ಟೇಟ್ ಬ್ಯಾಂಕ್ ಹೊಸ ಯೋಜನೆಯೊಂದನ್ನು ಜಾರಿಗೆ ತಂದಿದೆ.


ಈ ಯೋಜನೆಯ ಮೂಲಕ ಇನ್ನು ಮುಂದೆ ಎಸ್.ಬಿ..ನಲ್ಲಿ ಶೂನ್ಯ ಮೊತ್ತದ ಖಾತೆ ತೆರೆಯಬಹುದು. ಇದರ ಜೊತೆಗೆ ರುಪೇ ಡೆಬಿಟ್ ಕಾರ್ಡ್ ಅನ್ನು ಸಹ ಎಸ್.ಬಿ.ಐ. ಕೊಡಲಿದೆ. ಇದ್ಯಾವುದಕ್ಕೂ ಶುಲ್ಕವನ್ನು ವಿಧಿಸಲಾಗುವುದಿಲ್ಲ.


ಎಸ್.ಬಿ.ಐ.ನ ಎಲ್ಲಾ ಶಾಖೆಯಲ್ಲೂ ಈ ಸೌಲಭ್ಯ ಲಭ್ಯವಿದೆ. ಕೆವೈಸಿ ದಾಖಲೆ ನೀಡಿದ ಬಳಿಕ ಬೇಸಿಕ್ ರುಪೇ ಎಟಿಎಂ ಕಮ್ ಡೆಬಿಟ್ ಕಾರ್ಡ್ ಅನ್ನು ನೀಡಲಾಗುತ್ತದೆ. ಇದಕ್ಕೆ ಯಾವುದೇ ಶುಲ್ಕ ಇರುವುದಿಲ್ಲ. ಎಂದು ಬ್ಯಾಂಕ್ ತಿಳಿಸಿದೆ.


ಆದರೆ ಈ ಯೋಜನೆಯಲ್ಲಿ ಗ್ರಾಹಕ ತಿಂಗಳಲ್ಲಿ ನಾಲ್ಕು ಬಾರಿ ಮಾತ್ರ ಎಟಿಎಂನಲ್ಲಿ ಹಣವನ್ನು ವಿತ್ ಡ್ರಾ ಮಾಡಬಹುದು. ಜೊತೆಗೆ ಆರ್ಟಿಜಿಎಸ್, ಎನ್‌ಇಎಫ್ಟಿ, ಕ್ಲಿಯರಿಂಗ್, ಬ್ರಾಂಚ್ ಕ್ಯಾಶ್ ವಿತ್ಡ್ರಾವಲ್ ಸೇರಿ ಇನ್ನಿತರ ಸೌಲಭ್ಯಕ್ಕೂ ಯಾವುದೇ ಶುಲ್ಕ ಇರುವುದಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments