Webdunia - Bharat's app for daily news and videos

Install App

ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಸುಪ್ರಿಂಕೋರ್ಟ್

Webdunia
ಸೋಮವಾರ, 23 ಜುಲೈ 2018 (06:53 IST)
ನವದೆಹಲಿ : ಅಪಘಾತ ಸಂದರ್ಭದಲ್ಲಿ ಮೂರನೇ ವ್ಯಕ್ತಿ ಮೃತಪಟ್ಟರೆ ಆತನ  ಕುಟುಂಬಕ್ಕೆ ಯಾವುದೇ ಪರಿಹಾರ ಸಿಗದ ಹಿನ್ನಲೆಯಲ್ಲಿ ಇದೀಗ  ಸುಪ್ರಿಂಕೋರ್ಟ್ ಮೃತರಿಗೆ ಸಹಾಯ ಮಾಡಲುಮುಂದಾಗಿದೆ.


ಅದಕ್ಕಾಗಿ ದ್ವಿಚಕ್ರ ಸೇರಿದಂತೆ ಎಲ್ಲಾ ವಾಹನಗಳಿಗೂ  ಥರ್ಡ್​ ಪಾರ್ಟಿ ವಿಮೆ ಕಡ್ಡಾಯ ಎಂದು ಸುಪ್ರೀಂಕೋರ್ಟ್​ ಸೂಚನೆ ನೀಡಿದೆ. ರಸ್ತೆ ಅಪಘಾತದಲ್ಲಿ ವರ್ಷಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಜನರು ಮೃತರಾಗುತ್ತಿದ್ದಾರೆ ಎಂದು ಸಮಿತಿ ವರದಿಯನ್ನು ಆಧಾರಿಸಿ ಸುಪ್ರೀಂಕೋರ್ಟ್ ಈ ಆದೇಶವನ್ನು ನೀಡಿದೆ ಎಂದು ತಿಳಿದುಬಂದಿದೆ.


ನಿವೃತ್ತ ನ್ಯಾಯಮೂರ್ತಿ ಕೆ.ಎಸ್​ ರಾಧಕೃಷ್ಣನ್​​ ನೇತೃತ್ವದ ನ ಸಮಿತಿಯೂ ಯಾವುದೇ ಕಂಪನಿಯೂ ತನ್ನ ಗ್ರಾಹಕರಿಗೆ ದ್ವಿಚಕ್ರ ಮತ್ತು ಇತರೆ ವಾಹನಗಳನ್ನು ಮಾರಾಟ ಮಾಡುವಾಗ ಥರ್ಡ್​ ಪಾರ್ಟಿ ವಿಮೆ ಕಡ್ಡಾಯಗೊಳಿಸಬೇಕು. ಅಲ್ಲದೇ ಥರ್ಡ್​ ಪಾರ್ಟಿ ವಿಮೆಯನ್ನು ಒಂದು ವರ್ಷದ ಬದಲಿಗೆ, 3 ಮತ್ತು 5 ವರ್ಷಕ್ಕೆ ಮಾಡಿಸಬೇಕು ಎಂದು ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಮುಂದಿನ ಸುದ್ದಿ
Show comments