ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆಯಾಗುವ ಸೂಚನೆ ನೀಡಿದ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ

Webdunia
ಮಂಗಳವಾರ, 11 ಸೆಪ್ಟಂಬರ್ 2018 (08:46 IST)
ರಾಯ್ ಪುರ : ಸೋಮವಾರ ದೇಶದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾದ ಹಿನ್ನಲೆಯಲ್ಲಿ ಮಿತ್ರ ಪಕ್ಷಗಳು ಭಾರತ್ ಬಂದ್ ಗೆ ಕರೆ ಕೊಟ್ಟಿದ್ದರು. ಈ ಬಂದ್ ಯಶಸ್ವಿಯಾಗಿದ್ದು, ಈ ನಡುವೆ ಇದೀಗ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ.


ಸೋಮವಾರ ಛತ್ತೀಸ್ ಗಡದ ದುರ್ಗ್ ನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು,’ ದೇಶಾದ್ಯಂತ ಐದು ಇಥೆನಾಲ್ ತಯಾರಿಕೆ ಘಟಗಳನ್ನು ಸ್ಥಾಪನೆ ಮಾಡಲಾಗುತ್ತಿದ್ದು, ಇದನ್ನು ಪೆಟ್ರೋಲ್, ಡಿಸೇಲ್ ಗೆ ಮಿಶ್ರಣ ಮಾಡಿದರೆ ಅವುಗಳ ಬೆಲೆ ಕಡಿಮೆಯಾಗಿಲಿದೆ. ಇಂಧನಕ್ಕೆ ಇಥೆನಾಲ್ ಮಿಶ್ರಣ ಮಾಡಿದರೆ ಡಿಸೇಲ್ ಬೆಲೆಯನ್ನು ಪ್ರತಿ ಲೀ.ಗೆ 50ರೂ ಹಾಗೂ ಪೆಟ್ರೋಲ್ ಬೆಲೆಗೆ ಲೀ 55ರೂಗೆ ಬೆಲೆಯನ್ನು ತರಬಹುದಾಗಿದೆ ಎಂದು ತಿಳಿಸಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments