Webdunia - Bharat's app for daily news and videos

Install App

ಬರಗಾಲದಲ್ಲಿ ಜಾನುವಾರಗಳಿಗೆ ಮೇವು ಕೊಟ್ಟ ವಿನೋದ್ ರಾಜ್,ಅಮ್ಮ ನಡೆದ ಹಾದಿಯಲ್ಲಿ ಮಗ

Sampriya
ಮಂಗಳವಾರ, 23 ಏಪ್ರಿಲ್ 2024 (18:52 IST)
Photo Courtesy X
ಬೆಂಗಳೂರು: ಕನ್ನಡದ ಖ್ಯಾತ ಹಿರಿಯ ನಟಿ ಲೀಲಾವತಿ ಅವರು ಪ್ರಾಣಿ, ಪಕ್ಷಿಗಳ ರಕ್ಷಣೆ ಸೇರಿದಂತೆ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಎಲ್ಲರಿಗೂ ಮಾದರಿಯಾಗಿ ಬದುಕಿದ್ದವರು. ಅವರ ನಿಧನ ನಂತರ ಇದೀಗ ಅವರ ಮಗ ವಿನೋದ್ ರಾಜ್ ಕೂಡಾ ತಮ್ಮ ತಾಯಿಯ ಆಸೆಯಂತೆ ಪ್ರಾಣಿಗಳ ಆರೈಕೆಗೆ ಮುಂದಾಗಿದ್ದಾರೆ.

ಸದ್ಯ ರಾಜ್ಯದಲ್ಲಿ ಬಿಸಿಲಿ ತಾಪ ಜೋರಾಗಿದ್ದು, ನೀರಿಲ್ಲದೆ ಜನರು ಹಾಗೂ ಜಾನುವಾರುಗಳು ಪರದಾಡುವ ಸ್ಥಿತಿ ಬಂದೋದಗಿದೆ. ಬರಗಾಲದ ಹಿನ್ನೆಲೆ ವಿನೋದ್ ರಾಜ್‌ ಅವರು ಜಾನುವಾರುಗಳಿಗೆ ಮೇವು ನೀಡಿದ್ದು, ಇವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಪ್ರಾಣಿ ಪಕ್ಷಿ ಸಂರಕ್ಷಣೆ ಮಾಡೋದು ತಾಯಿ ಲೀಲಾವತಿ ಅವರ ಆಸೆಯಾಗಿತ್ತು. ಅದರಂತೆಯೇ ವಿನೋದ್ ರಾಜ್ ಅವರು ಈ ಸಂದರ್ಭದಲ್ಲಿ ಕೆಆರ್‌ ಪೇಟೆಯ ರೈತರ ಜಾನುವಾರುಗಳಿಗೆ ಮೇವು ನೀಡಿದ್ದಾರೆ. ವಿನೋದ್ ಅವರ ನಡೆಯನ್ನು ಎಲ್ಲರೂ ಕೊಂಡಾಡಿದ್ದಾರೆ.

2023ರ ಡಿಸೆಂಬರ್‌ 8ರಂದು ನಟಿ ಲೀಲಾವತಿ ಅವರು ನಿಧನರಾದರು. ಅಮ್ಮನ ಅಗಲಿಯ ನೋವಿನಲ್ಲಿದ್ದ ವಿನೋದ್ ಅವರು ಈಚೆಗೆ ಜೀ ಕನ್ನಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅಮ್ಮ ಇಲ್ಲದೆ ಮನೆಯಲ್ಲಿ ಇರಲು ತುಂಬಾನೇ ಕಷ್ಟ ಆಗುತ್ತಿದೆ, ನನಗಾಗಿ ಇದ್ದ ಜೀವ ಅವರು. ಅವರ ಅಗಲಿಕೆಯಿಂದ ಹೊರ ಬರಲು ತುಂಬಾನೇ ಕಷ್ಟ ಪಡುತ್ತಿದ್ದೇನೆ ಎಂದು ಕಣ್ಣೀರು ಹಾಕಿದರು.

ಇದೀಗ ತಾಯಿಯಂತೆ ಆಸೆಯಂತೆ ಪ್ರಾಣಿ ಪಕ್ಷಿಗಳ ಆರೈಕೆಗೆ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments