ನವಂಬರ್ 17 ಕ್ಕೆ ಅಪ್ಪು ನಮನ: ಪವರ್ ಸ್ಟಾರ್ ಗೆ ಕಲಾವಿದರ ಗೌರವ

Webdunia
ಬುಧವಾರ, 3 ನವೆಂಬರ್ 2021 (17:41 IST)
ಬೆಂಗಳೂರು: ನವಂಬರ್ 17 ರಂದು ಬೆಂಗಳೂರು ಪ್ಯಾಲೇಸ್ ಗ್ರೌಂಡ್ ನಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ದಕ್ಷಿಣ ಭಾರತೀಯ ಕಲಾವಿದರಿಂದ ನುಡಿ ನಮನ ಕಾರ್ಯಕ್ರಮ ನಡೆಯಲಿದೆ.

ಅಕಾಲಿಕವಾಗಿ ನಿಧನರಾಗಿ ಇಡೀ ಸಿನಿ ರಂಗವನ್ನೇ ಕಂಬನಿಯಲ್ಲಿ ಮುಳುಗಿಸಿದ ಪವರ್ ಸ್ಟಾರ್ ಗೆ ಕರ್ನಾಟಕ ವಾಣಿಜ್ಯ ಮಂಡಳಿ ಈ ಗೌರವ ನೀಡಲಿದೆ.

ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ಮಾತ್ರವಲ್ಲದೆ ದಕ್ಷಿಣ ಭಾರತದ ಹೆಸರಾಂತ ಕಲಾವಿದರು ಆಗಮಿಸಿ ಪುನೀತ್ ಬಗ್ಗೆ ಮಾತನಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೂಪರ್‌ ಸ್ಟಾರ್‌ ಸಲ್ಮಾನ್ ಖಾನ್ ತಂದೆ ಸಲೀಮ್ ಖಾನ್ ಆರೋಗ್ಯದಲ್ಲಿ ಭಾರೀ ಏರುಪೇರು

ಕಿರಿಕ್ ಬೆಡಗಿ ರಶ್ಮಿಕಾ ಮದುವೆ ಆಹ್ವಾನದ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ

ಮೊದಲ ಮಗಳು ಗೌರಿ ಜೊತೆ ಸಂಬಂಧ ಹೇಗಿದೆ ಎಂದು ಬಿಚ್ಚಿಟ್ಟ ನಿರ್ದೇಶಕ ಎಸ್ ಮಹೇಂದರ್ Video

ಡಿಬಾಸ್, ಡಿಬಾಸ್ ಎಂದು ಕೂಗಿದ ಫ್ಯಾನ್ಸ್‌ಗೆ ದರ್ಶನ್ ಬಿಡುಗಡೆ ಬಗ್ಗೆ ಭವಿಷ್ಯ ನುಡಿದ ರವಿಚಂದ್ರನ್

ಲಂಡನ್‌ನಲ್ಲಿ ನೆಲೆಸಿದ್ದರು ಈ ಜಾಗದಲ್ಲಿ ಸಾಮಾನ್ಯರಂತಿರುವ ಅನುಷ್ಕಾ ಶರ್ಮಾ, ವಿರಾಟ್ ಕೊಹ್ಲಿ

ಮುಂದಿನ ಸುದ್ದಿ
Show comments