Webdunia - Bharat's app for daily news and videos

Install App

ಕೆಲವೇ ಕ್ಷಣಗಳಲ್ಲಿ ನಟ ದರ್ಶನ್‌ ಬಿಡುಗಡೆ ಸಾಧ್ಯತೆ: ಜೈಲು ಸುತ್ತಾಮುತ್ತಾ ಹೆಚ್ಚಿಸಿದ ಭದ್ರತೆ

sampriya
ಬುಧವಾರ, 30 ಅಕ್ಟೋಬರ್ 2024 (16:54 IST)
photo credit X
ಬಳ್ಳಾರಿ: ಬರೋಬ್ಬರಿ ೧೩೧ ದಿನಗಳ ಬಳಿಕ ನಟ ದರ್ಶನ್‌ ಅವರು ಇಂದು ಬಳ್ಳಾರಿ ಜೈಲಿನಿಂದ ರಿಲೀಸ್‌ ಆಗುತ್ತಿದ್ದಾರೆ. ಈಗಾಗಲೇ ಜಾಮೀನು ಪ್ರತಿಯನ್ನು ಸುಶಾಂತ್‌ ನಾಯ್ಡು ಅವರು ಪೊಲೀಸರ ಕೈಗೆ ನೀಡಿದ್ದು, ಕೆಲವೇ ಕ್ಷಣಗಳಲ್ಲಿ ದರ್ಶನ್‌ ಬಿಡುಗಡೆಯಾಗಲಿದ್ದಾರೆ.

ಇನ್ನೂ ಬಿಡುಗಡೆ ಹಿನ್ನೆಲೆ ಜೈಲಿನ ಸುತ್ತಾಮತ್ತಾ ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದು, ಅಭಿಮಾನಿಗಳನ್ನು ಮತ್ತು ಜನಸಂದಣಿ ನಿಯಂತ್ರಿಸಲು ಜಿಲ್ಲಾ ಪೊಲೀಸ್‌ ಇಲಾಖೆ ಬಳ್ಳಾರಿ ಕೇಂದ್ರ ಕಾರಾಗೃಹದ ಬಳಿ ಭದ್ರತೆ ಹೆಚ್ಚಿಸಲಾಗಿದೆ.

ಬಳ್ಳಾರಿ ಜೈಲಿಗೆ ತೆರಳಲು ಎರಡು ಕಡೆಗಳಿಂದ ಪ್ರವೇಶವಿದೆ. ಒಂದು ದುರ್ಗಮ್ಮನ ಗುಡಿ ಕಡೆಯಿಂದ ಮತ್ತೊಂದು ಎಸ್‌ಪಿ ವೃತ್ತದಿಂದ. ಈ ಎರಡೂ ಪ್ರವೇಶಗಳನ್ನು ಪೊಲೀಸರು ಬ್ಯಾರಿಕೇಡ್‌ ಹಾಕಿ ಸಂಚಾರ ನಿರ್ಬಂಧಿಸಿದರು.  

ತೀರ ಅಗತ್ಯವಿದ್ದವರಿಗಷ್ಟೇ ಈ ಮಾರ್ಗದಲ್ಲಿ ನಡೆದುಕೊಂಡು ಹೋಗಲು ಅವಕಾಶ ನೀಡಲಾಗಿದೆ. ಇನ್ನುಳಿದಂತೆ ಅಭಿಮಾನಿಗಳು, ಅನಗತ್ಯವಾಗಿ ಈ ಮಾರ್ಗವಾಗಿ ಓಡಾಡುವವರನ್ನು ಪೊಲೀಸರು ತಡೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ಗಾಯಕ ಸೋನು ನಿಗಮ್‌ಗೆ ಬಿಗ್‌ ರಿಲೀಫ್‌, ಹೈಕೋರ್ಟ್‌ ಹೇಳಿದ್ದೇನು ನೋಡಿ

Jr NTR: ಎನ್‌ಟಿಆರ್‌ಗೆ ಅರಸಿ ಬಂದ ಬಿಗ್ ಬಾಲಿವುಡ್ ಆಫರ್‌, ಇಲ್ಲಿದೆ ಅಪ್ಡೇಟ್ಸ್‌

Chaitra Kundapur: ಎರಡು ಕ್ವಾರ್ಟರ್ ಕೊಟ್ರೆ ದೇವರು ಅನ್ನುವವರು ನನ್ನ ತಂದೆ: ಚೈತ್ರಾ ಕುಂದಾಪುರ

Chaitra Kundapura: ಚೈತ್ರಾ ಕುಂದಾಪುರ ಓರ್ವ ಕಳ್ಳಿ, ಅವಳ ಗಂಡನೂ ಅಷ್ಟೇ: ತಂದೆಯಿಂದ ಗಂಭೀರ ಆರೋಪ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

ಮುಂದಿನ ಸುದ್ದಿ
Show comments