Webdunia - Bharat's app for daily news and videos

Install App

ಇಂದು ಕೂಡಾ ಬ್ಯಾಗ್‌ ಎತ್ತುಕೊಂಡು ಹೋಗಲು ಪರದಾಡಿದ ನಟ ದರ್ಶನ್‌

Sampriya
ಶುಕ್ರವಾರ, 25 ಅಕ್ಟೋಬರ್ 2024 (17:32 IST)
ಬೆಂಗಳೂರು: ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ತೀವ್ರವಾದ ಬೆನ್ನು ನೋವಿನಿಂದ ಒದ್ದಾಡುತ್ತಿರುವ ನಟ ದರ್ಶನ್ ಅವರನ್ನು ಭೇಟಿಯಾಗಲು ನಟ, ಆಪ್ತ ಧನ್ವೀರ್ ಇಂದು ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ.   

ಬೆನ್ನು ನೋವು ಸಂಬಂಧ ನಟ  ದರ್ಶನ್ ಅವರು ಈಚೆಗೆ ಸ್ಕ್ಯಾನಿಂಗ್‌ಗೆ ಒಳಪಟ್ಟಿದ್ದರು. ಮೆಡಿಕಲ್ ರಿಪೋರ್ಟ್‌ನಲ್ಲಿ   L5 S1 ಸಮಸ್ಯೆ ಇರೋದು ತಿಳಿದು ಬಂದಿದೆ. ಇನ್ನೂ  ದರ್ಶನ್ ಆರೋಗ್ಯ ವಿಚಾರಿಸಲು ಪತ್ನಿ ವಿಜಯಲಕ್ಷ್ಮಿ ಇಂದು ಜೈಲಿಗೆ ಭೇಟಿಯಾಗುವ ಸಾಧ್ಯತೆ ಇತ್ತು ಎನ್ನಲಾಗಿತ್ತು. ಆದರೆ ತಮ್ಮ ಭೇಟಿಯನ್ನು ಕ್ಯಾನ್ಸಲ್ ರದ್ದು ಮಾಡಿದ್ದಾರೆ.

ಆದರೆ ದರ್ಶನ್ ಅವರ ಆರೋಗ್ಯದ ಬಗ್ಗೆ ತಿಳಿದುಕೊಳ್ಳು ಧನ್ವೀರ್ ಜತೆ ಸಂಬಂಧ ಸುಶಾಂತ್‌ ನಾಯ್ಡು ಜೈಲಿಗೆ ಭೇಟಿ ಕೊಟ್ಟಿದ್ದಾರೆ.

ಈ ವೇಳೆ, ಬೆನ್ನು ನೋವಿನಿಂದ ನರಳುತ್ತಲೇ ಆಪ್ತರನ್ನು ದರ್ಶನ್ ಭೇಟಿಯಾಗಿದ್ದಾರೆ. ಭೇಟಿ ವೇಳೆ ಮುಂದಿನ ಕಾನೂನು ಹೋರಾಟದ ಬಗ್ಗೆ ಹಾಗೂ ಆರೋಗ್ಯದ ಕುರಿತು ಮಾತುಕತೆ ನಡೆಸಿದ್ದಾರೆ. ಇನ್ನೂ ಇಂದು ಕೂಡಾ ಆಪ್ತರು ತಂದ ಬ್ಯಾಗ್‌ಅನ್ನು ಎತ್ತಿಕೊಂಡು ಹೋಗಲು ದರ್ಶನ್ ಪರದಾಡಿದ್ದಾರೆ.

ಅಂದಹಾಗೆ, ರೇಣುಕಾಸ್ವಾಮಿ ಮರ್ಡರ್ ಕೇಸ್‌ನಲ್ಲಿ ಆರೋಪಿ ದರ್ಶನ್‌ರನ್ನು ಜೂನ್ 11ರಂದು ಬಂಧಿಸಿದ್ದು, ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments