Webdunia - Bharat's app for daily news and videos

Install App

ನಾನು ಪಕ್ಕಾ ಹಿಂದೂ, ಹಸು ಕೆಚ್ಚಲು ಕೊಯ್ದವನಿಗೆ...: ನಟ ಧ್ರುವ ಸರ್ಜಾ ಖಡಕ್ ಪ್ರತಿಕ್ರಿಯೆ

Krishnaveni K
ಸೋಮವಾರ, 13 ಜನವರಿ 2025 (15:08 IST)
ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಮೇಲೆ ವಿಕೃತಿ ಮೆರೆದ ಘಟನೆ ಬಗ್ಗೆ ನಟ ಧ್ರುವ ಸರ್ಜಾ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ. ನಾನು ಪಕ್ಕಾ ಹಿಂದೂ ಎಂದಿದ್ದಾರೆ.

ಚಾಮರಾಜಪೇಟೆಯಲ್ಲಿ ಶನಿವಾರ ತಡರಾತ್ರಿ ಕರ್ಣ ಎಂಬವರಿಗೆ ಸೇರಿದ ಮೂರು ಹಸುಗಳ ಕೆಚ್ಚಲು ಕುಯ್ದು ಕಾಲಿಗೆ ಮಚ್ಚಿನ ಹಲ್ಲೆ ಮಾಡಿ ಗಾಯಗೊಳಿಸಿ ವಿಕೃತಿ ಮೆರೆಯಲಾಗಿತ್ತು. ಈ ಘಟನೆ ದೇಶದಾದ್ಯಂತ ಗಮನ ಸೆಳೆದಿದೆ.

ಇದರ ಬಗ್ಗೆ ಖಾಸಗಿ ವಾಹಿನಿಗೆ ಪ್ರತಿಕ್ರಿಯಿಸಿರುವ ನಟ ಧ್ರುವ ಸರ್ಜಾ, ‘ಇಂತಹ ವಿಚಾರದ ಬಗ್ಗೆ ವಿಚಾರಣೆ ಹಂತದಲ್ಲಿರುವಾಗ ಏನು ಹೇಳಲು ಸಾಧ್ಯ? ಆದರೆ ಒಂದು ವಿಚಾರ ಪ್ರಾಮಾಣಿಕವಾಗಿ ಹೇಳ್ತೀನಿ. ನಾನು ಪಕ್ಕಾ ಹಿಂದೂ. ಹಸುವಿನ ಮೇಲೆ ಕ್ರೌರ್ಯ ನಡೆಸಿದವರಿಗೆ ಕಾನೂನಿನ ಪ್ರಕಾರ ಏನು ಕಠಿಣ ಶಿಕ್ಷೆ ಕೊಡ್ತಾರೋ ಕೊಡಲಿ’ ಎಂದು ಧ್ರುವ ಸರ್ಜಾ ಹೇಳಿದ್ದಾರೆ.

ಪ್ರಾಣಿ ಪ್ರಿಯನಾಗಿ ಇಂತಹದ್ದೊಂದು ಘಟನೆ ಬಗ್ಗೆ ಕೇಳಿದಾಗ ನಿಜಕ್ಕೂ ಬೇಸರವಾಗುತ್ತದೆ. ಇಂತಹ ವ್ಯಕ್ತಿಗಳಿಗೆ ಕಠಿಣ ಶಿಕ್ಷೆ ಸಿಗಬೇಕು ಎಂದು ಧ್ರುವ ಸರ್ಜಾ ಪ್ರತಿಕ್ರಿಯೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments