Webdunia - Bharat's app for daily news and videos

Install App

ನಟಿ ಸಂಯುಕ್ತ ವರ್ತನೆಗೆ ಕಿಡಿಕಾರಿದ ನವರಸನಾಯಕ ಜಗ್ಗೇಶ್

Webdunia
ಗುರುವಾರ, 21 ಡಿಸೆಂಬರ್ 2017 (21:41 IST)
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ನಟಿ ಸಂಯುಕ್ತ ಅವರು ಸಮೀರ್ ಆಚಾರ್ಯ ಅವರ  ಮೇಲೆ ಹಲ್ಲೆಮಾಡಿರುವುದರ ಬಗ್ಗೆ ನಟ ಜಗ್ಗೇಶ ಅವರು ಕಿಡಿಕಾರಿದ್ದಾರೆ.


ಬಿಗ್ ಬಾಸ್ ಮನೆಯಲ್ಲಿ ಅತಿಥಿಯಾಗಿ ಆಗಮಿಸಿದ ಸಂಯುಕ್ತ ಅವರು ಟಾಸ್ಕನಲ್ಲಿ ಸಮೀರ್ ಆಚಾರ್ಯ ಅವರು ತನ್ನ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಅವರ ಕಪಾಳಕ್ಕೆ ಹೊಡೆದಿದ್ದರು. ಬಿಗ್ ಬಾಸ್ ಮನೆಯ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಅವರನ್ನು ಮನೆಯಿಂದ ಹೊರಹಾಕಲಾಯಿತು.


ಈ ವಿಷಯ ತಿಳಿದ ಜಗ್ಗೇಶ್ ಅವರು ಸಂಯುಕ್ತ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಟಿ ಸಂಯುಕ್ತ ಅವರ ವರ್ತನೆ ನೋಡಿದರೆ ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿ ಕೊಡೆ ಹಿಡಿದ ಗಾದೆ ನೆನಪಿಗೆ ಬರುತ್ತದೆ. ತಾಳ್ಮೆಯಿಂದ ಇದ್ದ ಆಚಾರ್ಯರ ಮೇಲೆ ಹಲ್ಲೆ ಮಾಡಿದ ಈಕೆ ಕ್ಷಮೆಗೆ ಅರ್ಹಳಲ್ಲ ಎಂದು ಹೇಳಿದ್ದಾರೆ.

        
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

Darshan Pavithra Gowda: ದರ್ಶನ್ ಜೊತೆ ಮತ್ತೆ ಪವಿತ್ರಾ ಗೌಡ: ನಾ ನಿನ್ನ ಬಿಡಲಾರೆ ಪಾರ್ಟ್ 2 ನಾ ಎಂದ ನೆಟ್ಟಿಗರು

Darshan: ಫೋನ್ ನಂಬರ್ ಕೊಡು ಎಂದು ದರ್ಶನ್ ಮುಂದೆ ಹಠ ಹಿಡಿದ ಪವಿತ್ರಾ ಗೌಡ: ದರ್ಶನ್ ಬೆನ್ನು ಬಿಡದ ಸ್ನೇಹಿತೆ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

ಮುಂದಿನ ಸುದ್ದಿ
Show comments