ನಟ ಸುಶಾಂತ ಸಿಂಗ್ ಕೇಸಿಗೆ ಟ್ವಿಸ್ಟ್ : ಉಪವಾಸ ಸತ್ಯಾಗ್ರಹ ಶುರು

Webdunia
ಶುಕ್ರವಾರ, 2 ಅಕ್ಟೋಬರ್ 2020 (22:36 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ನ್ಯಾಯ ಕೋರಿ ಅಭಿಮಾನಿಗಳು ಉಪವಾಸ ಸತ್ಯಾಗ್ರಹದ ದಾರಿ ತುಳಿದಿದ್ದಾರೆ.

ನಟನ ಸ್ನೇಹಿತ ಗಣೇಶ್ ಹಿವಾರ್ಕರ್ ಮತ್ತು ಮಾಜಿ ವ್ಯವಸ್ಥಾಪಕ ಅಂಕಿತ್ ಆಚಾರ್ಯ ಅವರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ದೆಹಲಿಯ ಜಂತರ್ ಮಂತರ್ ನಲ್ಲಿ ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆಯಂದು, ಸುಷಾಂತ್ ಅವರ ಅಭಿಮಾನಿಗಳು ನಟನ ಸಾವಿಗೆ ನ್ಯಾಯವನ್ನು ಕೋರಿ ಪ್ರತಿಭಟನೆಯನ್ನು ಆಯೋಜಿಸಿದ್ದಾರೆ.

ಸಿಬಿಐ ಈ ಪ್ರಕರಣವನ್ನು 302 (ಕೊಲೆ ಆರೋಪ) ಅಡಿಯಲ್ಲಿ ತನಿಖೆ ಮಾಡಬೇಕು ಮತ್ತು ಅವರು ಅದನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸಬಾರದು ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಶ್ಚಿಯನ್ ಸಂಪ್ರದಾಯದಂತೆ ತಾಯಿ ಅಂತ್ಯ ಕ್ರಿಯೆ: ಟೀಕಿಸಿದವರಿಗೆ ಖಡಕ್ ಕೌಂಟರ್ ಕೊಟ್ಟ ಪ್ರಕಾಶ್ ರಾಜ್

ರಾಮಾಯಣ ಸಿನಿಮಾಕ್ಕಾಗಿ ರಣಬೀರ್‌, ಸಾಯಿ ಪಲ್ಲವಿ ಪಡೆದ ಸಂಭಾವನೆ ಸುದ್ದಿಯಾಗುತ್ತಿರುವುದು ಇದೇ ಕಾರಣಕ್ಕೆ

ನಿಮ್ಮ ತಾಯಿಯ ನಂಬಿಕೆಗೆ ಬೆಲೆ ಕೊಟ್ರಿ, ಎಲ್ಲರ ನಂಬಿಕೆಯೂ ಅಷ್ಟೇ ಮುಖ್ಯ ಅಲ್ವಾ: ಪ್ರಕಾಶ್ ರಾಜ್ ಗೆ ನೆಟ್ಟಿಗರ ಟಾಂಗ್

ರಾಮಾಯಣ ಟೀಸರ್ ರಿಲೀಸ್, ಯಶ್ ಇದ್ದಾರ ಎಂದು ತಿಳಿಯಬೇಕಿದ್ದರೆ ಇಲ್ಲಿದೆ ವಿಡಿಯೋ

ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಕಾಪಿರೈಟ್‌ ಉಲ್ಲಂಘಟನೆ: ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿಗೆ ಬರೋಬ್ಬರಿ ₹25 ಲಕ್ಷ ದಂಡ

ಮುಂದಿನ ಸುದ್ದಿ
Show comments