Webdunia - Bharat's app for daily news and videos

Install App

ಪ್ರಜ್ವಲ್, ಸೂರಜ್, ದರ್ಶನ್ ಮೇಲೆ ವಾಗ್ದಾಳಿ ನಡೆಸಿದ ನಟಿ ರಮ್ಯಾ

Krishnaveni K
ಶನಿವಾರ, 22 ಜೂನ್ 2024 (12:24 IST)
ಬೆಂಗಳೂರು:  ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ, ಆರೋಪಕ್ಕೊಳಗಾಗಿರುವ ಸೂರಜ್ ರೇವಣ್ಣ ಮತ್ತು ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ವಿರುದ್ಧ ನಟಿ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಕೆಂಡ ಕಾರಿದ್ದಾರೆ.

ದರ್ಶನ್ ಪ್ರಕರಣ ಹೊರಬಂದ ತಕ್ಷಣ ಮೊದಲು ಪ್ರತಿಕ್ರಿಯಿಸಿದ ಸ್ಯಾಂಡಲ್ ವುಡ್ ನಟಿ ಎಂದರೆ ರಮ್ಯಾ. ಅದೂ ದರ್ಶನ್ ವಿರುದ್ಧವಾಗಿ ನೇರವಾಗಿಯೇ ವಾಗ್ದಾಳಿ ನಡೆಸಿದ್ದರು. ಅವರಿಗೆ ಜೀವಾವಧಿ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದರು. ಅಲ್ಲದೆ ಅವರ ಹಿಂದೆ ಸಾಕಷ್ಟು ಅಭಿಮಾನಿಗಳಿದ್ದಾರೆ ಎಂಬುದೆಲ್ಲಾ ಸುಳ್ಳು ಎಂದಿದ್ದರು.

ಕಾನೂನು ಉಲ್ಲಂಘನೆ ಮಾಡುವವರು ಯಾವಾಗಲೂ ಶ್ರೀಮಂತರಾಗಿರುತ್ತಾರೆ. ಅವರಿಂದ ತೊಂದರೆಗೊಳಗಾಗುವವರು ಬಡವರಾಗಿರುತ್ತಾರೆ.  ಈ ಅಪರಾಧಗಳನ್ನು ಹೊರತಂದ ಪೊಲೀಸರಿಗೆ ಅಭಿನಂದನೆಗಳು. ವಿಚಾರಣೆಯನ್ನು ಬೇಗನೇ ಮುಗಿಸಿ, ಅದಕ್ಕೊಂದು ತೀರ್ಪು ಬಂದಾಗ ನಿಜವಾಗಿಯೂ ನ್ಯಾಯ ಸಿಗುತ್ತದೆ. ನ್ಯಾಯ ಸಿಗದೇ ಹೋದರೆ ಸಮಾಜಕ್ಕೆ ಏನು ಸಂದೇಶ ಕೊಟ್ಟಂತಾಗುತ್ತದೆ ಎಂದು ರಮ್ಯಾ ಪ್ರಶ್ನಿಸಿದ್ದಾರೆ.

ಈ ಹಿಂದೆಯೂ ರಮ್ಯಾ ಸೋಷಿಯಲ್ ಮೀಡಿಯಾ ಮೂಲಕ ದರ್ಶನ್ ಆಂಡ್ ಗ್ಯಾಂಗ್ ವಿರುದ್ಧ ಮತ್ತು ಇತ್ತೀಚೆಗೆ ರಾಜ್ಯದಲ್ಲಿ ಸುದ್ದಿಯಾದ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ