Webdunia - Bharat's app for daily news and videos

Install App

ನಟಿಯರಾದ ರಾಗಿಣಿ ದ್ವಿವೇದಿ, ಶುಭ ಪೂಂಜಾಗೂ ರೇಣುಕಾಸ್ವಾಮಿ ಅಶ್ಲೀಲ ಸಂದೇಶ

Sampriya
ಸೋಮವಾರ, 9 ಸೆಪ್ಟಂಬರ್ 2024 (19:45 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ  ಸಂಬಂಧ ಆರೋಪಿಗಳ ವಿರುದ್ಧದ ನ್ಯಾಯಾಲಯಕ್ಕೆ ಸಲ್ಲಿಕೆಯಾದ ಚಾರ್ಜ್‌ಶೀಟ್‌ನಲ್ಲಿ ಹಲವು ಪ್ರಶ್ನೆಗಳಿಗೆ ಉತ್ತರ ಸಿಗುತ್ತಿದೆ.

ಆಪ್ತೆ ಪವಿತ್ರಾಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಎಂದು ಡಿ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಕನ್ನಡದ ಸ್ಟಾರ್‌ ನಟಿಯರಿಗೂ ಅಶ್ಲೀಲವಾಗಿ ಮೆಸೇಜ್ ಕಳುಹಿಸಿರುವುದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿದೆ.

ಕನ್ನಡದ ಹೆಸರಾಂತ ನಟಿಯರಾದ ರಾಗಿಣಿ ದ್ವಿವೇದಿ, ಶುಭಾ ಪೂಂಜಾ ಸೇರಿದಂತೆ ಅನೇಕ ನಟಿಯರಿಗೆ ರೇಣುಕಾಸ್ವಾಮಿ ತನ್ನ ನಕಲಿ ಅಕೌಂಟ್‌ನಿಂದ ಅಶ್ಲೀಲ ಮೆಸೇಜ್ ಕಳುಹಿಸಿರುವುದು ತಿಳಿದುಬಂದಿದೆ. ಈ ಬಗ್ಗೆ ಹತ್ಯೆ ಆರೋಪಿಗಳಾದ ಪ್ರದೋಶ್ ಮತ್ತು ವಿನಯ್‍ ನೀಡಿರುವ ಹೇಳಿಕೆಯಲ್ಲಿ ಇದು ಉಲ್ಲೇಖವಾಗಿದೆ.  ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಮಾತ್ರವಲ್ಲದೆ ಕನ್ನಡ ಇನ್ನೂ ಹಲವು ನಟಿಯರಿಗೆ ಮೆಸೇಜ್ ಕಳುಹಿಸಿರುವುದು ನೋಡಿದ್ದೇವೆ ಎಂದಿದ್ದಾರೆ.

ಇದೀಗ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ 3991ಪುಟಗಳ ಚಾರ್ಜ್‌ಶೀಟ್‌ನಲ್ಲಿ ಆರೋಪಿಗಳ ಹೇಳಿಕೆಗಳು ದಾಖಲಾಗಿದೆ. ಪ್ರಕರಣ ಸಂಬಂಧ ಇಂಚಿಂಚು ಮಾಹಿತಿಗಳು ಹೊರಬೀಳುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments