Webdunia - Bharat's app for daily news and videos

Install App

ದರ್ಶನ್ ಬೆನ್ನಲ್ಲೇ ಆಪ್ತೆ ಪವಿತ್ರಾ ಗೌಡ, ಬಾಡಿ ಗಾರ್ಡ್ ಗಳೂ ಅರೆಸ್ಟ್

Krishnaveni K
ಮಂಗಳವಾರ, 11 ಜೂನ್ 2024 (11:49 IST)
ಬೆಂಗಳೂರು: ಮರ್ಡರ್ ಕೇಸ್ ಒಂದರಲ್ಲಿ ನಟ ದರ್ಶನ್ ಅರೆಸ್ಟ್ ಆದ ಬೆನ್ನಲ್ಲೇ ಅವರ ಆಪ್ತೆ ಪವಿತ್ರಾ ಗೌಡ ಮತ್ತು ದರ್ಶನ್ ಬಾಡಿ ಗಾರ್ಡ್ ಗಳನ್ನೂ ಅರೆಸ್ಟ್ ಮಾಡಲಾಗಿದೆ.

ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಾರೆ ಎಂಬ ಕಾರಣಕ್ಕೆ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ ಪರಿಣಾಮ ಆತ ಪ್ರಾಣ ಬಿಟ್ಟಿದ್ದ. ಜೂನ್ 8 ರಂದು ಘಟನೆ ನಡೆದಿತ್ತು ಎನ್ನಲಾಗಿದೆ. ಚಿತ್ರದುರ್ಗದಲ್ಲಿ ಫಾರ್ಮ್ ಹೌಸ್ ಒಂದರಲ್ಲಿ ನೌಕರನಾಗಿದ್ದ ಈತ ಪವಿತ್ರಾಗೆ ಅಶ್ಲಿಲ ಮೆಸೇಜ್ ಮಾಡಿದ್ದ ಎನ್ನುವುದು ಆರೋಪ.

ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ದರ್ಶನ್ ಬಗ್ಗೆ ಸುಳಿವು ಸಿಕ್ಕಿತ್ತು. ದರ್ಶನ್ ರನ್ನು ಮೈಸೂರಿನ ಹೋಟೆಲ್ ಒಂದರಿಂದ ಬಂಧಿಸಲಾಗಿತ್ತು. ಅವರ ಜೊತೆಗೆ ಅವರ ಬಾಡಿ ಗಾರ್ಡ್ ಗಳನ್ನೂ ಬಂಧಿಸಲಾಗಿತ್ತು. ಅದರ ಬೆನ್ನಲ್ಲೇ ಬೆಂಗಳೂರಿನಲ್ಲಿದ್ದ ಪವಿತ್ರಾ ಗೌಡರನ್ನೂ ಬಂಧಿಸಲಾಗಿತ್ತು.

ಇದೀಗ ಆರ್ ಆರ್ ನಗರದ ಪೊಲೀಸರು ಎಲ್ಲರನ್ನೂ ಠಾಣೆಯಲ್ಲಿರಿಸಿ ವಿಚಾರಣೆ ನಡೆಸುತ್ತಿದ್ದಾರೆ. ಹತ್ಯೆ ಪ್ರಕರಣವಾಗಿರುವುದರಿಂದ ದರ್ಶನ್ ಸಂಕಷ್ಟಕ್ಕೀಡಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments