Webdunia - Bharat's app for daily news and videos

Install App

ಗೋಲ್ಡನ್ ಸ್ಟಾರ್ ಗಣೇಶ್ ಸಿನಿಮಾದಿಂದ ಹೊರಬಿದ್ದ ಅಮೂಲ್ಯ!

Webdunia
ಶುಕ್ರವಾರ, 17 ಮಾರ್ಚ್ 2017 (10:50 IST)
ಬೆಂಗಳೂರು: ಇತ್ತೀಗಷ್ಟೇ ಮಾಜಿ ಕಾರ್ಪೋರೇಟರ್ ಪುತ್ರ ಜಗದೀಶ್ ಜತೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದ ನಟಿ ಅಮೂಲ್ಯ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮುಗುಳು ನಗೆ ಸಿನಿಮಾದಿಂದ ಹೊರ ಬಿದ್ದಿದ್ದಾರೆ.

 
ಯೋಗರಾಜ್ ಭಟ್ ನಿರ್ದೇಶನದ ಈ ಚಿತ್ರದ ಮುಹೂರ್ತದಲ್ಲಿ ಕಾಣಿಸಿಕೊಂಡಿದ್ದ ಅಮೂಲ್ಯ ಇದೀಗ ಚಿತ್ರದಿಂದ ಹೊರಬಿದ್ದಿದ್ದಾರೆ. ಕಾರಣ, ಚಿತ್ರದ ಶೂಟಿಂಗ್ 25 ದಿನ ಕಾಲ್ ಶೀಟ್ ಕೊಡಲು ಅಮೂಲ್ಯ ಬಳಿ ಸಮಯವಿಲ್ಲವಂತೆ.

ಪಾಪ ಮದುವೆ ಸಂಭ್ರಮದಲ್ಲಿರುವ ಅಮೂಲ್ಯಗೆ ಅಷ್ಟೊಂದು ಸಮಯ ಎಲ್ಲಿಂದ ಬರಬೇಕು. ಅದಕ್ಕೇ ಅಮೂಲ್ಯರನ್ನು ಕೈ ಬಿಟ್ಟು ಭಟ್ಟರು ‘ಸಿದ್ಧಾರ್ಥ’ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದ ಅಪೂರ್ವ ಅರೋರಾರನ್ನು ಕರೆತಂದಿದ್ದಾರೆ. ಮುಗುಳು ನಗೆ ಹಲವು ದಿನಗಳ ನಂತರ ಭಟ್ಟರು ಮತ್ತು ಗಣೇಶ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಚಿತ್ರ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments