Webdunia - Bharat's app for daily news and videos

Install App

ಕ್ಷಮೆ ಯಾಚಿಸಿದ ವಿಜಯ ರಂಗರಾಜು ಬಗ್ಗೆ ವಿಷ್ಣುವರ್ಧನ್ ಕುಟುಂಬದ ಪ್ರತಿಕ್ರಿಯೆ

Webdunia
ಭಾನುವಾರ, 13 ಡಿಸೆಂಬರ್ 2020 (16:53 IST)
ಬೆಂಗಳೂರು: ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ತೆಲುಗು ನಟ ವಿಜಯ ರಂಗರಾಜು ಕೊನೆಗೂ ತಮ್ಮ ತಪ್ಪೊಪ್ಪಿಕೊಂಡು ಅಂಗಲಾಚಿ ಕ್ಷಮೆ ಯಾಚಿಸಿದ್ದಾರೆ. ಇದರ ಬಗ್ಗೆ ವಿಷ್ಣು ಕುಟುಂಬದ ಪರವಾಗಿ ಅವರ ಅಳಿಯ, ನಟ ಅನಿರುದ್ಧ್ ಹೇಳಿಕೆ ನೀಡಿದ್ದಾರೆ.


‘ವಿಜಯ ರಂಗರಾಜು ಅವರು ಮಂಡಿಯೂರಿ ಕ್ಷಮೆ ಕೇಳಿದ್ದಾರೆ. ಈ ಒಂದು ಪ್ರಕರಣದಿಂದಾಗಿ ಹಿರಿಯರ ಬಗ್ಗೆ, ದಿಗ್ಗಜರ ಬಗ್ಗೆ, ನಮ್ಮನ್ನು ಶಾರೀರಿಕವಾಗಿ ಬಿಟ್ಟು ಹೋಗಿರುವಂತಹ ವ್ಯಕ್ತಿಗಳ ಬಗ್ಗೆ ಈ ರೀತಿ ಬೇಜವಾಬ್ಧಾರಿಯುತವಾಗಿ ಮಾತನಾಡಬಾರದು ಎಂದು ಇಂತಹ ಮನಸ್ಥಿತಿ ಇರುವವರಿಗೆ ಪಾಠ ಸಿಕ್ಕಿದೆ. ನಮಗೆ ಈ ವಿಚಾರವಾಗಿ ಹಲವು ತೆಲುಗು ಚಿತ್ರರಂಗದವರೂ ಕರೆ ಮಾಡಿ, ಮೆಸೇಜ್ ಮಾಡಿ ಅವರ ಪರವಾಗಿ ನಾವು ಕ್ಷಮೆ ಕೇಳುತ್ತೇವೆ ಎಂದಿದ್ದರು. ಇದರಲ್ಲಿ ತಮ್ಮ ತಪ್ಪೇನೂ ಇಲ್ಲ. ಯಾಕೆಂದರೆ ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಇಡೀ ಚಿತ್ರರಂಗವೇ ತಪ್ಪು ಎನ್ನಬಾರದು. ಈ ಸಂದರ್ಭದಲ್ಲಿ ನಮ್ಮ ಜತೆಗೆ ನಿಂತ ಚಿತ್ರರಂಗಕ್ಕೆ, ಮಾಧ‍್ಯಮದವರು ಮತ್ತು ಅಪ್ಪಾವ್ರ ಅಭಿಮಾನಿಗಳಿಗೂ ಕುಟುಂಬದ ಪರವಾಗಿ ಧನ್ಯವಾದಗಳು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments