Webdunia - Bharat's app for daily news and videos

Install App

ಪತಿ ಶಕ್ತಿಪ್ರಸಾದ್ ಸಮಾಧಿ ಪಕ್ಕದಲ್ಲೇ ಅರ್ಜುನ್ ಸರ್ಜಾ ತಾಯಿ ಲಕ್ಷ್ಮೀದೇವಿ ಅಂತ್ಯಕ್ರಿಯೆ

Webdunia
ಭಾನುವಾರ, 24 ಜುಲೈ 2022 (18:09 IST)
ಬೆಂಗಳೂರು: ನಿನ್ನೆಯಷ್ಟೇ ಅನಾರೋಗ್ಯದಿಂದ ನಿಧನರಾಗಿದ್ದ ಅರ್ಜುನ್ ಸರ್ಜಾ ತಾಯಿ ಲಕ್ಷ್ಮೀದೇವಿ ಅಂತ್ಯಕ್ರಿಯೆ ಇಂದು ನೆರವೇರಿದೆ.

ಮಧುಗಿರಿ ತಾಲೂಕಿನ ಜಕ್ಕೇನಹಳ್ಳಿಯಲ್ಲಿ ಪತಿ ಶಕ್ತಿಪ್ರಸಾದ್ ಸಮಾಧಿ ಪಕ್ಕದಲ್ಲೇ ಲಕ್ಷ್ಮೀದೇವಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಪುತ್ರ ಅರ್ಜುನ್ ಸರ್ಜಾ ಅಂತ್ಯಕ್ರಿಯೆ ವಿಧಿವಿಧಾನ ನೆರವೇರಿಸಿದರು.

ಈ ವೇಳೆ ಮೊಮ್ಮಗ ಧ್ರುವ ಸರ್ಜಾ, ಅವರ ಕುಟುಂಬಸ್ಥರು, ಅರ್ಜುನ್ ಸರ್ಜಾ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಭಾಗಿಯಾಗಿದ್ದರು. ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಿಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಯಶ್ ಹೇಳಿದ್ರೂ ಕ್ಯಾರೇ ಇಲ್ಲ: ಟಾಕ್ಸಿಕ್ ಸಿನಿಮಾಗೆ ಅಭಿಮಾನಿಗಳೇ ಹೀಗೆ ಮಾಡಿದರೆ ಹೇಗೆ

Toxic: ಟಾಕ್ಸಿಕ್ ಸಿನಿಮಾ ವೀಕ್ಷಿಸುವ ಮುನ್ನ ತಿಳಿದುಕೊಳ್ಳಲೇಬೇಕಾದ 5 ವಿಚಾರಗಳು

ಏನು ಸಿನಿಮಾ ಗುರೂ… ಟಾಕ್ಸಿಕ್ ಫಸ್ಟ್ ಶೋ ನೋಡಿದ ಪ್ರೇಕ್ಷಕರ ರಿವ್ಯೂ ನೋಡಿ Video

ಮುಂದಿನ ಸುದ್ದಿ
Show comments