Webdunia - Bharat's app for daily news and videos

Install App

Chaithra Kundapura wedding: ತಾಳಿ ಕಟ್ಟಿಸುವಾಗ ಮಂತ್ರ ಹೇಳಿದ ಚೈತ್ರಾ ಕುಂದಾಪುರ video

Krishnaveni K
ಶುಕ್ರವಾರ, 9 ಮೇ 2025 (12:41 IST)
Photo Credit: Instagram
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಇಂದು ಶ್ರೀಕಾಂತ್ ಕಶ್ಯಪ್ ಎಂಬವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ವೇಳೆ ಅಳುತ್ತಾ, ಮಂತ್ರ ಹೇಳುತ್ತಲೇ ಪತಿ ಕೈಯಲ್ಲಿ ಚೈತ್ರಾ ತಾಳಿ ಕಟ್ಟಿಸಿಕೊಂಡಿದ್ದಾರೆ.

ಚೈತ್ರಾ ಕುಂದಾಪುರ ಹಿಂದೂ ಕಾರ್ಯಕರ್ತೆಯಾಗಿ ಹೆಸರು ಪಡೆದವರು. ಬಳಿಕ ಬಿಜೆಪಿ ಟಿಕೆಟ್ ಕೊಡಿಸೋದಾಗಿ 5 ಕೋಟಿ ರೂ. ವಂಚನೆ ಮಾಡಿದ ಆರೋಪದಲ್ಲಿ ಜೈಲಿಗೂ ಹೋಗಿ ಬಂದವರು. ನೇರಾನೇರ ಮಾತುಗಳಿಂದಲೇ ಜನರ ಗಮನಸೆಳೆದವರು.

ಇಂದು ಚೈತ್ರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅನಿಮೇಷನ್ ಓದಿರುವ ಖಗೋಳಶಾಸ್ತ್ರದಲ್ಲಿ ಆಸಕ್ತಿ ಹೊಂದಿರುವ ಶ್ರೀಕಾಂತ್ ಕಶ್ಯಪ್ ಎಂಬವರೊಂದಿಗೆ ಚೈತ್ರಾ ಮದುವೆಯಾಗಿದ್ದಾರೆ. ಈ ಮೂಲಕ ಬಹಳ ದಿನಗಳ ತಮ್ಮಿಬ್ಬರ ಮದುವೆಗೆ ದಾಂಪತ್ಯದ ಮುದ್ರೆಯೊತ್ತಿದ್ದಾರೆ.

ತಾಳಿ ಕಟ್ಟಿಸುವಾಗ ಚೈತ್ರಾ ಭಾವುಕರಾಗಿದ್ದು, ತಾವೇ ಮಂತ್ರ ಪಠಿಸಿದ್ದಾರೆ. ಈ ಮದುವೆಗೆ ಬಿಗ್ ಬಾಸ್ ಖ್ಯಾತಿ ರಜತ್ ಸೇರಿದಂತೆ ಅವರ ಆಪ್ತರು ಬಂದು ಹಾರೈಸಿದ್ದಾರೆ.


 
 
 
 
 
 
 
 
 
 
 
 
 
 
 

A post shared by Media King (@thenameismediaking)

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ಗಾಯಕ ಸೋನು ನಿಗಮ್‌ಗೆ ಬಿಗ್‌ ರಿಲೀಫ್‌, ಹೈಕೋರ್ಟ್‌ ಹೇಳಿದ್ದೇನು ನೋಡಿ

Jr NTR: ಎನ್‌ಟಿಆರ್‌ಗೆ ಅರಸಿ ಬಂದ ಬಿಗ್ ಬಾಲಿವುಡ್ ಆಫರ್‌, ಇಲ್ಲಿದೆ ಅಪ್ಡೇಟ್ಸ್‌

Chaitra Kundapur: ಎರಡು ಕ್ವಾರ್ಟರ್ ಕೊಟ್ರೆ ದೇವರು ಅನ್ನುವವರು ನನ್ನ ತಂದೆ: ಚೈತ್ರಾ ಕುಂದಾಪುರ

Chaitra Kundapura: ಚೈತ್ರಾ ಕುಂದಾಪುರ ಓರ್ವ ಕಳ್ಳಿ, ಅವಳ ಗಂಡನೂ ಅಷ್ಟೇ: ತಂದೆಯಿಂದ ಗಂಭೀರ ಆರೋಪ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

ಮುಂದಿನ ಸುದ್ದಿ
Show comments