Webdunia - Bharat's app for daily news and videos

Install App

ಕಾವೇರಿ ಹೋರಾಟಕ್ಕಿಳಿದ ದರ್ಶನ್: ನಟರನ್ನು ಟಾರ್ಗೆಟ್ ಮಾಡುತ್ತಿರುವುದಕ್ಕೆ ಟಾಂಗ್

Webdunia
ಸೋಮವಾರ, 25 ಸೆಪ್ಟಂಬರ್ 2023 (09:46 IST)
Photo Courtesy: Twitter
ಮಂಡ್ಯ: ಕಾವೇರಿ ವಿವಾದ ಹೋರಾಟದಲ್ಲಿ ಸ್ಯಾಂಡಲ್ ವುಡ್ ಕೂಡಾ ಕೈ ಜೋಡಿಸಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್, ಅಭಿಷೇಕ್ ಅಂಬರೀಶ್ ನೇರವಾಗಿ ಹೋರಾಟಗಾರರ ಜೊತೆ ಕೈ ಜೋಡಿಸಿದ್ದಾರೆ.

ಮಂಡ್ಯದಲ್ಲಿ ಕಾವೇರಿ ಹೋರಾಟಗಾರರ ಜೊತೆ ಹಸಿರು ಶಾಲು ಹೊದ್ದು ಪ್ರತಿಭಟನೆಯಲ್ಲಿ ಭಾಗಿಯಾಗಿರುವ ನಟ ದರ್ಶನ್ ಕಾವೇರಿ ವಿಚಾರಕ್ಕೆ ಬಂದರೆ ಕಲಾವಿದರನ್ನು ಟಾರ್ಗೆಟ್ ಮಾಡುವವರಿಗೆ ಟಾಂಗ್ ಕೊಟ್ಟಿದ್ದಾರೆ.

ಕಾವೇರಿ ಹೋರಾಟಕ್ಕೆ ನಟರು ಬರುತ್ತಿಲ್ಲ ಎನ್ನುವವರ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿರುವ ಅವರು, ‘ದರ್ಶನ್, ಸುದೀಪ್, ಶಿವಣ್ಣ, ಯಶ್, ಅಭಿ ಹೀಗೆ ನಾವು ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ? ಮೊನ್ನೆಯಷ್ಟೇ ಕನ್ನಡಕ್ಕೆ ಬಂದ ತಮಿಳು ಸಿನಿಮಾ ಕರ್ನಾಟಕದಲ್ಲಿ 36 ಕೋಟಿ ಬಾಚಿಕೊಂಡು ಹೋಯ್ತಲ್ಲಾ, ಅದನ್ನು ಇಲ್ಲಿ ವಿತರಣೆ ಮಾಡಿದವರು ಕಣ್ಣಿಗೆ ಕಾಣಲ್ವಾ? ಅವರನ್ನೂ ಯಾಕೆ ನೀವು ಕೇಳಲ್ಲ?’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments