Webdunia - Bharat's app for daily news and videos

Install App

ಅರ್ಜುನ್ ಸರ್ಜಾ ಪರವಾಗಿ ಕ್ಯಾಂಪೇನ್ ಶುರು ಮಾಡಿದ ನಟ ಚಿರಂಜೀವಿ ಸರ್ಜಾ

Webdunia
ಶನಿವಾರ, 27 ಅಕ್ಟೋಬರ್ 2018 (09:02 IST)
ಬೆಂಗಳೂರು : ನಟಿ ಶೃತಿ ಹರಿಹರನ್ ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಮೇಲೆ ಮೀಟೂ ಆರೋಪ ಮಾಡಿದ ಹಿನ್ನಲೆಯಲ್ಲಿ ಇದೀಗ ನಟ ಚಿರಂಜೀವಿ ಸರ್ಜಾ ಅವರು ತಮ್ಮ ಮಾವ ಅರ್ಜುನ್ ಸರ್ಜಾ ಅವರ  ಪರವಾಗಿ ಕ್ಯಾಂಪೇನ್ ಶುರು ಮಾಡಿದ್ದಾರೆ.


ಚಿರಂಜೀವಿ ಸರ್ಜಾ ಅವರು ತಮ್ಮ ಟ್ಟಿಟ್ಟರ್ ನಲ್ಲಿ  ಅರ್ಜುನ್ ಸರ್ಜಾ ಅವರ ಫೋಟೋ ಪೋಸ್ಟ್ ಮಾಡಿ, “ಸ್ನೇಹಿತರೆ ನಾನು ಜೆಂಟಲ್‍ಮ್ಯಾನ್ ಅರ್ಜುನ್ ಸರ್ಜಾ ಅವರಿಗೆ ಬೆಂಬಲ ನೀಡುತ್ತೇನೆ, ನೀವು ಏನು ಹೇಳುತ್ತೀರಾ” ಎಂದು , ಟ್ವೀಟ್ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಮಾವನ  ಪರವಾಗಿ ಅಭಿಯಾನ ಶುರು ಮಾಡಿದ್ದಾರೆ.


ಹಾಗೇ ಚಿರಂಜೀವಿ ಸರ್ಜಾ ಅವರು ”#istandwithgentlemen” ಎಂಬ ಹ್ಯಾಶ್ ಟ್ಯಾಗ್ ಬರೆದು ಧೃವ, ಮೇಘನಾ, ಐಶ್ವರ್ಯ ಮತ್ತು ಅಂಜನಾ ಅರ್ಜುನ್ ಅವರಿಗೆ ಟ್ಯಾಗ್ ಮಾಡಿದ್ದಾರೆ. ಚಿರಂಜೀವಿ ಸರ್ಜಾ ಅವರು ಶುರುಮಾಡಿದ ಕ್ಯಾಂಪೇನ್ ಗೆ ಟ್ವಿಟ್ಟರ್ ನಲ್ಲಿ ಅಭಿಮಾನಿಗಳು ವ್ಯಾಪಕವಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments