Webdunia - Bharat's app for daily news and videos

Install App

ಕಿಚ್ಚ ಸುದೀಪ್ ಮಾನನಷ್ಟ ಮೊಕದ್ದಮೆ ಕೇಸ್ ರದ್ದು ಮಾಡಲು ಕೋರ್ಟ್ ನಕಾರ

Krishnaveni K
ಬುಧವಾರ, 27 ಮಾರ್ಚ್ 2024 (15:43 IST)
Photo Courtesy: Twitter
ಬೆಂಗಳೂರು: ನಿರ್ಮಾಪಕ ಎಂಎನ್ ಸುರೇಶ್ ವಿರುದ್ಧ ಕಿಚ್ಚ ಸುದೀಪ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದು ಮಾಡಲು ಕೋರ್ಟ್ ನಿರಾಕರಿಸಿದೆ. ಈ ಮೂಲಕ ನಿರ್ಮಾಪಕ ಸುರೇಶ್ ಹಿನ್ನಡೆಯಾಗಿದೆ.
 

ಕೆಲವು ಸಮಯದ ಹಿಂದೆ ಕಿಚ್ಚ ಸುದೀಪ್ ಅಡ್ವಾನ್ಸ್ ಕೊಟ್ಟು ಸಿನಿಮಾ ಮಾಡಲಿಲ್ಲ. ನಾನು ಕೊಟ್ಟ ಹಣದಲ್ಲಿ ಮನೆ ಖರೀದಿ ಮಾಡಿದರು ಎಂಬಿತ್ಯಾದಿ ಆರೋಪಗಳನ್ನು ಸುರೇಶ್ ಪತ್ರಿಕಾಗೋಷ್ಠಿಯಲ್ಲಿ ನೀಡಿದ್ದರು. ಇದರ ಬೆನ್ನಲ್ಲೇ ಕಿಚ್ಚ ಸುದೀಪ್ ಕೋರ್ಟ್ ಮೊರೆ ಹೋಗಿದ್ದರು.

ಕ್ರೇಜಿಸ್ಟಾರ್ ರವಿಚಂದ್ರನ್ ನೇತೃತ್ವದಲ್ಲಿ ನಿರ್ಮಾಪಕರು ಮತ್ತು ಸುದೀಪ್ ನಡುವೆ ಸಂಧಾನ ನಡೆಸಲು ಪ್ರಯತ್ನ ನಡೆದಿತ್ತು. ಆದರೆ ಅದು ಫಲಗೂಡಲಿಲ್ಲ. ಈ ನಡುವೆ ಸುದೀಪ್ ತಮ್ಮ ವಿರುದ್ಧ ವಂಚನೆ ಮತ್ತು ಸುಳ್ಳು ಆಸ್ತಿ ಸಂಪಾದನೆ ಆಪಾದನೆ ಮಾಡಿದ್ದ ನಿರ್ಮಾಪಕರ ವಿರುದ್ಧ ಮಾನನಷ್ಟ ಮೊಕದ್ದಮೆ ಸಲ್ಲಿಸಿದ್ದರು.

ಇದರ ನಡುವೆ ಸುರೇಶ್ ತಮ್ಮ ವಿರುದ್ಧ ಸಲ್ಲಿಸಲಾಗಿರುವ ಅರ್ಜಿ ರದ್ದು ಮಾಡುವಂತೆ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಆದರೆ ವಿಚಾರಣೆ ನಡೆಸಿದ ಕೋರ್ಟ್ ಮೊಕದ್ದಮೆ ಹೂಡಿದ ವಿಧಾನದಲ್ಲಿ ಯಾವುದೇ ಲೋಪಗಳಾಗಿಲ್ಲ. ಹೀಗಾಗಿ ಪ್ರಕರಣ ರದ್ದು ಮಾಡಲಾಗದು ಎಂದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಮುಂದಿನ ಸುದ್ದಿ
Show comments