Webdunia - Bharat's app for daily news and videos

Install App

ಸುಮಲತಾ ಸ್ಪರ್ಧೆಗೆ ಹೀಗೆ ಬೆಂಬಲ ಕೊಡಲಿದ್ದಾರೆ ಡಿ ಬಾಸ್ ದರ್ಶನ್

Webdunia
ಶುಕ್ರವಾರ, 8 ಮಾರ್ಚ್ 2019 (09:08 IST)
ಬೆಂಗಳೂರು: ಈ ಬಾರಿ ಕಾಂಗ್ರೆಸ್ ಟಿಕೆಟ್ ಕೊಡಲಿ ಬಿಡಲಿ, ಮಂಡ್ಯ ಲೋಕಸಭಾ ಚುನಾವಣಾ ಕಣದಿಂದ ಸ್ಪರ್ಧಿಸುವುದು ಗ್ಯಾರಂಟಿ ಎಂದಿರುವ ರೆಬಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾಗೆ ಡಿ ಬಾಸ್ ದರ್ಶನ್ ಬೆಂಬಲ ನೀಡಿದ್ದಾರೆ.


‘ಅಮ್ಮ ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅವರ ಜತೆಗೆ ನಾವಿದ್ದೇವೆ. ಅವರು ಚುನಾವಣೆಗೆ ಸ್ಪರ್ಧಿಸುತ್ತಾರೆಂದರೆ ನಾವು ಪ್ರಚಾರಕ್ಕೆ ಹೋಗುತ್ತೇವೆ. ನಾನೂ ಅವರ ಮನೆಯವನಂತೆ. ಅವರ ಜತೆಗೆ ನಾನು ಯಾವತ್ತೂ ಇರುತ್ತೇನೆ’ ಎಂದು ದರ್ಶನ್ ಹೇಳಿದ್ದಾರೆ.

ಸುಮಲತಾ ಅಷ್ಟೇ ಅಲ್ಲ, ಈ ಬಾರಿ ಚುನಾವಣೆಗೆ ಸ್ಪರ್ಧಿಸುವ ತಮ್ಮ ಸ್ನೇಹಿತರು, ಹಿತೈಷಿಗಳು ಯಾರೇ ಆಗಿದ್ದರೂ, ಪಕ್ಷ ಯಾವುದೆಂದು ನೋಡದೇ ಕರೆದಾಗ ಪ್ರಚಾರಕ್ಕೆ ಹೋಗುತ್ತೇನೆ. ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವನಲ್ಲ. ನನಗೂ ರಾಜಕೀಯಕ್ಕೂ ಆಗಿಬರಲ್ಲ ಎಂದು ದರ್ಶನ್ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

Sitare Zameen Par: ಸಿನಿಮಾ ಬಾಯ್ಕಾಟ್ ಭಯಕ್ಕೆ ಎಕ್ಸ್ ಪೇಜ್ ಗೆ ತ್ರಿವರ್ಣ ಧ್ವಜ ಹಾಕಿದ ಅಮೀರ್ ಖಾನ್ ಸಂಸ್ಥೆ

Archana Udupa: ಅರ್ಚನಾ ಉಡುಪಗೆ ಕ್ಯಾನ್ಸರ್ ನಿಜಾನಾ: ಗಾಯಕಿ ಹೇಳಿದ್ದೇನು

ಮುಂದಿನ ಸುದ್ದಿ
Show comments