Webdunia - Bharat's app for daily news and videos

Install App

ದರ್ಶನ್ ಅರೆಸ್ಟ್: ಪವಿತ್ರಾ ಗೌಡ ಹಳೇ ಸ್ಟೋರಿ ಬಿಚ್ಚಿಟ್ಟ ಹಳೇ ಗಂಡ ಸಂಜಯ್

sampriya
ಗುರುವಾರ, 13 ಜೂನ್ 2024 (17:02 IST)
Photo By X
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ 1 ಆರೋಪಿಯಾಗಿ ಪೊಲೀಸ್‌ ಕಸ್ಟಡಿಯಲ್ಲಿರುವ ಪವಿತ್ರಾ ಗೌಡ ಪರ ಆಕೆಯ ಮಾಜಿ ಗಂಡ ಸಂಜಯ್‌ ಸಿಂಗ್‌ ಅವರು ಬ್ಯಾಟಿಂಗ್‌ ಮಾಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಂಜಯ್‌ ಸಿಂಗ್‌ ಅವರು, ಈ ಪ್ರಕರಣದಲ್ಲಿ ಪವಿತ್ರಾ ಅವರದ್ದು ಯಾವುದೇ ತಪ್ಪಿಲ್ಲ. ಆಕೆ ಕೊಲೆ ಮಾಡಿಸುವ ಮನಸ್ಥಿತಿಯವಳಲ್ಲ. ನಾನು ಆಕೆಯ ಜತೆ 5 ವರ್ಷದ ಸಂಸಾರ ಮಾಡಿದ್ದು, ಯಾವತ್ತೂ ಸಿಟ್ಟಿನಲ್ಲಿ ಎದುರು ಮಾತನಾಡಿದವಳಲ್ಲ. ನಾನೇ ಜೋರಾಗಿ ಮಾತನಾಡಿದ್ರು, ನನಗೆ ಸಮಾಧಾನ ಮಾಡುತ್ತಿದ್ದಳು. ಅಂತವಳು ಯಾವತ್ತು ಈ ರೀತಿಯ ಕೃತ್ಯ ಮಾಡಲು ಸಾಧ್ಯವಿಲ್ಲ ಎಂದರು.

ಇನ್ನೂ ಈ ಪ್ರಕರಣದಲ್ಲಿ ದರ್ಶನ ಅವರದ್ದು ತಪ್ಪಿಲ್ಲ. ಇದರಲ್ಲಿ ತಪ್ಪಿರುವುದು ಹತ್ಯೆಯಾದ ರೇಣುಕಾಸ್ವಾಮಿ ಅವರದ್ದು. ಅವರನ್ನೇ ಈ ಪ್ರಕರಣದಲ್ಲಿ ಎ 1 ಆರೋಪಿಯನ್ನಾಗಿ ಮಾಡಬೇಕಿತ್ತು. ಒಂದು ಹೆಣ್ಣಿಗೆ ಪದೇ ಪದೇ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದಾಗ ಆಕೆ ನೊಂದು ತನ್ನ ಗಂಡನ ಬಳಿ ಹೇಳುವುದ ಸಹಜ. ಅದರಂತೆ ಪವಿತ್ರಾ ಗೌಡ ಅದನ್ನು ದರ್ಶನ್‌ ಬಳಿ ಹೇಳಿಕೊಂಡಿದ್ದಾರೆ. ಇದರಲ್ಲಿ ಪವಿತ್ರಾದ್ದಾಗಲಿ, ದರ್ಶನ್‌ ಅವರದ್ದಾಗಲಿ ಯಾವುದೇ ತಪ್ಪಿಲ್ಲ ಎಂದು ಪ್ರತಿಕ್ರಿಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments