ಶಿವಣ್ಣನ ತಬ್ಬಿ ಸಂತೈಸಿದ ಡಿ ಬಾಸ್ ದರ್ಶನ್

Webdunia
ಬುಧವಾರ, 10 ನವೆಂಬರ್ 2021 (10:01 IST)
ಬೆಂಗಳೂರು: ತಮ್ಮ ಪುನೀತ್ ರಾಜ್ ಕುಮಾರ್ ಕಳೆದುಕೊಂಡಿರುವ ದುಃಖದಲ್ಲಿರುವ ಶಿವರಾಜ್ ಕುಮಾರ್ ಗೆ ಡಿ ಬಾಸ್ ದರ್ಶನ್ ಸಾಂತ್ವನ ಹೇಳಿದ್ದಾರೆ.

ನಿನ್ನೆ ಅರಮನೆ ಮೈದಾನದಲ್ಲಿ ಅಪ್ಪು ಸ್ಮರಣಾರ್ಥ ಅಭಿಮಾನಿಗಳಿಗೆ ದೊಡ್ಮನೆ ಕಡೆಯಿಂದ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಈ ವೇಳೆ ದರ್ಶನ್ ನೇರವಾಗಿ ಶಿವಣ್ಣ ಬಳಿ ತೆರಳಿ ಅವರನ್ನು ತಬ್ಬಿ ಸಂತೈಸಿದ್ದಾರೆ.

ದರ್ಶನ್ ಅಂತಿಮ ಸಂಸ್ಕಾರ ಬಂದಿರಲಿಲ್ಲ ಎಂದು ಕೆಲವರು ವ್ಯಂಗ್ಯ ಮಾಡಿದ್ದರು. ಆದರೆ ಪುನೀತ್ ನಿಧನದ ಸುದ್ದಿ ತಿಳಿದ ತಕ್ಷಣ ದರ್ಶನ್ ನೇರವಾಗಿ ಆಸ್ಪತ್ರೆಗೆ ಓಡಿ ಬಂದಿದ್ದರು. ಇದೀಗ 12 ನೇ ದಿನದ ಕಾರ್ಯದ ವೇಳೆ ಆಗಮಿಸಿ ಕುಟುಂಬಸ್ಥರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಾರುಖ್‌ಖಾನ್‌ ಮನ್ನತ್ ಬಂಗಲೆ ನವೀಕರಣಕ್ಕೆ ಕೋರ್ಟ್‌ನಿಂದ ಸಿಕ್ತು ಗ್ರೀನ್‌ ಸಿಗ್ನಲ್‌

ಕಣ್ಣೀರಿನಿಂದ ನನ್ನ ಪ್ರೀತಿಯನ್ನು ಅಳೆಯಬೇಡಿ: ಟ್ರೋಲ್‌ಗಳಿಗೆ ಎಸ್‌ ಜಾನಕಿ ಮೊಮ್ಮಗಳು ಕೌಂಟರ್

ಅಯೋಧ್ಯೆಯಲ್ಲಿ ಭೂಮಿ ಖರೀದಿ ಬೆನ್ನಲ್ಲೇ ಪುಣೆಯಲ್ಲಿ ದುಬಾರಿ ಮೌಲ್ಯದ ಭೂಮಿ ಖರೀದಿಸಿದ ರಣಬೀರ್ ಕಪೂರ್

ಪತ್ನಿ ಜ್ಯೋತಿಕಾಗೆ ಝೂಮ್ ಹಾಕಬಾರದು ಎಂದು ಸೂರ್ಯ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Video

ತಮಿಳು ನಿರ್ಮಾಪಕ ಕೈಹಿಡಿದ ನಟಿ ಶರ್ಮಿಳಾ ಮಾಂಡ್ರೆ, ಹುಡುಗನ ಹಿನ್ನೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments