Webdunia - Bharat's app for daily news and videos

Install App

ಬಳ್ಳಾರಿ ಜೈಲು ಸೆಟ್ ಆಗ್ತಿಲ್ಲ, ಬೆಂಗಳೂರು ಸಮೀಪ ಹಾಕಿ ಸಾರ್: ದರ್ಶನ್ ಡಿಮ್ಯಾಂಡ್

Krishnaveni K
ಶುಕ್ರವಾರ, 13 ಸೆಪ್ಟಂಬರ್ 2024 (11:38 IST)
ಬಳ್ಳಾರಿ: ಬಳ್ಳಾರಿ ಜೈಲು ಸೆಟ್ ಆಗ್ತಿಲ್ಲ, ನನ್ನನ್ನು ಬೆಂಗಳೂರು ಸಮೀಪದ ಜೈಲಿಗೆ ಶಿಫ್ಟ್ ಮಾಡಿ ಎಂದು ನ್ಯಾಯಾಧೀಶರ ಮುಂದೆ ನಟ ದರ್ಶನ್ ಕೇಳಿಕೊಳ್ಳುತ್ತಿದ್ದಾರಂತೆ. ಅಷ್ಟಕ್ಕೂ ಬಳ್ಳಾರಿ ಜೈಲಿನಲ್ಲಿರಲು ಏನು ತೊಂದರೆ? ಇಲ್ಲಿ ನೋಡಿ.

ಬಳ್ಳಾರಿಯಿಂದ ಬೆಂಗಳೂರಿಗೆ ಸುಮಾರು 5-6 ಗಂಟೆಯ ದಾರಿಯಿದೆ. ನಮ್ಮ ಕುಟುಂಬದವರಿಗೆ ಆಗಾಗ ಬಂದು ಭೇಟಿ ಮಾಡಲು ಕಷ್ಟವಾಗುತ್ತಿದೆ. ಹೀಗಾಗಿ ಬಳ್ಳಾರಿಯಿಂದ ಬೆಂಗಳೂರು ಸಮೀಪದ ಜೈಲಿಗೆ ಶಿಫ್ಟ್ ಮಾಡಿಸಿ ಎಂದು ದರ್ಶನ್ ನ್ಯಾಯಾಧೀಶರ ಮುಂದೆ ಕೇಳಿಕೊಳ್ಳುತ್ತಿದ್ದಾರಂತೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ರಾಜಾತಿಥ್ಯ ಪಡೆದ ತಪ್ಪಿಗೆ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇಲ್ಲಿ ಅವರಿಗೆ ಕಠಿಣ ನಿಯಮ ರೂಪಿಸಲಾಗಿದ್ದು, ಏಕಾಂಗಿತನದಿಂದ ಬಸವಳಿದಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಕುಟುಂಬ ಸದಸ್ಯರು ಮಾತ್ರವಲ್ಲ,ದೆ ಸಿನಿ ಸ್ನೇಹಿತರೂ ಬಂದು ಹೋಗುತ್ತಿದ್ದರು.

ಆದರೆ ಇಲ್ಲಿ ಯಾರೂ ಬರಲು ಅವಕಾಶವಿಲ್ಲ ಹೀಗಾಗಿ ಬೆಂಗಳೂರು ಸಮೀಪದ ಜೈಲಿಗೆ ಶಿಫ್ಟ್ ಮಾಡಲು ಕೇಳಿಕೊಳ್ಳುತ್ತಿದ್ದಾರೆ. ಆದರೆ ದರ್ಶನ್ ಈ ಬೇಡಿಕೆಗೆ ನ್ಯಾಯಾಧೀಶರು ಅಸ್ತು ಎನ್ನುವುದು ಅನುಮಾನ. ಬೆಂಗಳೂರು ಜೈಲಿನಲ್ಲಿ ರಾಜಾತಿಥ್ಯ ಪಡೆದಿದ್ದಕ್ಕೇ ಅವರನ್ನು ಇಲ್ಲಿಗೆ ಶಿಫ್ಟ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments