ಅಭಿಮಾನಿಗಳಿಗೆ ದತ್ತು ಪತ್ರ ವಿತರಿಸಿದ ಡಿ ಬಾಸ್ ದರ್ಶನ್

Webdunia
ಬುಧವಾರ, 25 ಆಗಸ್ಟ್ 2021 (09:40 IST)
ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೆಲವು ದಿನಗಳ ಮೊದಲು ಮೃಗಾಲಯಗಳಲ್ಲಿನ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳಲು ಕರೆ ನೀಡಿದ್ದಕ್ಕೆ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಓಗೊಟ್ಟಿದ್ದರು.


ಈಗ ದರ್ಶನ್ ಕೈಯಿಂದಲೇ ಮೈಸೂರು ಮೃಗಾಲಯದ ಅಧಿಕಾರಿಗಳು ದತ್ತು ಪತ್ರ ಕೊಡಿಸಿದ್ದಾರೆ. ದರ್ಶನ್ ಕರೆಗೆ ಓಗೊಟ್ಟು ಸುಮಾರು 800 ಕ್ಕೂ ಹೆಚ್ಚು ಜನ ಪ್ರಾಣಿಗಳ ದತ್ತು ಸ್ವೀಕಾರ ಮಾಡಿದ್ದರು.

ದರ್ಶನ್ ಕರೆಗೆ ಓಗೊಟ್ಟು ಸಮರೋಪಾದಿಯಲ್ಲಿ ಜನ ಹಣ ಒಟ್ಟುಗೂಡಿಸಿದ್ದರು. ಇದೀಗ ಅವರಿಗೆಲ್ಲಾ ತಮ್ಮ ಕೈಯಾರೆ ದತ್ತು ಪತ್ರ ಕೊಡಿಸಿ ದರ್ಶನ್ ಕೃತಜ್ಞತೆ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯ್ ಅವರ ಕೊನೆಯ ಸಿನಿಮಾ ಜಾಗತಿಕವಾಗಿ ಗಳಿಸಿದ್ದೆಷ್ಟು ಗೊತ್ತಾ

ಹೆಸರಿಡದ ಸಿನಿಮಾದ ಸಾಹಸ ಚಿತ್ರೀಕರಣ ವೇಳೆ ಅವಘಡ: ಟಾಲಿವುಡ್‌ ನಟ ಬಾಲಯ್ಯಗೆ ಶಸ್ತ್ರಚಿಕಿತ್ಸೆ

ನಟಿ ಕಾಜೋಲ್ ಗೆ ಸಾರ್ವಜನಿಕವಾಗಿ ಮುಜುಗರ: ಖಾಸಗಿ ಭಾಗ ಸ್ಪರ್ಶಿಸಿದ ವ್ಯಕ್ತಿ, ನಟಿಯ ರಿಯಾಕ್ಷನ್ ನೋಡಿ

ನಾನು ಮನೆಯಿಂದಲೇ ಊಟ ಕಳುಹಿಸುತ್ತೇನೆ, ಸಹೋದರ ಸೋನಮ್ ಉಪವಾಸ ಸತ್ಯಾಗ್ರಹ ಕೈಬಿಡಿ: ಸಲ್ಮಾನ್ ಖಾನ್ ಮನವಿ

ತೆರೆಗೆ ಅಪ್ಪಲಿಸಿದ ಜನ ನಾಯಗನ್: ಮುಖ್ಯಮಂತ್ರಿಯನ್ನು ಬೆಳ್ಳಿತೆರೆಯಲ್ಲಿ ಕಂಡು ಅಭಿಮಾನಿಗಳು ಫುಟ್‌ಖುಷ್‌

ಮುಂದಿನ ಸುದ್ದಿ
Show comments