Webdunia - Bharat's app for daily news and videos

Install App

ದರ್ಶನ್‌ಗೆ ಮಾನಸಿಕ ನೆಮ್ಮದಿಯಿಲ್ಲ, ಬೇಲ್ ಸಿಗೋದಿಲ್ಲ: ಜ್ಯೋತಿಷ್ಯ ಏನು ಹೇಳುತ್ತಿದೆ

Sampriya
ಸೋಮವಾರ, 14 ಅಕ್ಟೋಬರ್ 2024 (18:44 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಂದು ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಮತ್ತೇ 15 ದಿನ ಜೈಲೇ ಗತಿಯಾಗಿದೆ.

ಫ್ಯಾನ್ ಹಾಗೂ ಕುಟುಂಬದವರು ಇಂದು ದರ್ಶನ್‌ಗೆ ಜಾಮೀನು ಸಿಗಬಹುದು ಎಂದು ಅಂದುಕೊಂಡಿದ್ದರು. ಅದಲ್ಲದೆ ವಿಜಯದಶಮಿಯೊಳಗೆ ದರ್ಶನ್ ಜೈಲಿನಿಂದ ಬಿಡುಗಡೆಯಾಗುತ್ತಾರೆಂಬ ಸುದ್ದಿಯೂ ಚರ್ಚೆಯಾಗಿತ್ತು.

ಇದೀಗ ದರ್ಶನ್ ಅವರ ಬೇಲ್ ಅರ್ಜಿ ವಜಾ ಆಗುತ್ತಿದ್ದ ಹಾಗೇ ವ್ಯಕ್ತಿಯೊಬ್ಬರು ಹೇಳಿರುವ ಭವಿಷ್ಯ ಇದೀಗ ವೈರಲ್ ಆಗಿದೆ.

ಪ್ರೀತಂ ಕೆಮ್ಮಾಯಿ ಎಂಬುವವರು ತಮ್ಮ ಫೇಸ್‌ಬುಕ್‌ನಲ್ಲಿ ದರ್ಶನ್ ಜಾಮೀನು ತೀರ್ಪಿಗೂ ಮುನ್ನಾ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. ಅದರಲ್ಲಿ ದರ್ಶನ್ ಮಕರ ರಾಶಿ, ಇವತ್ತು ಶನಿ ಚಂದ್ರ ಸಂಯೋಜನೆ. ಶತ್ರು ಭಾವದಲ್ಲಿ ಕುಜ ಸಂಚಾರ. ಮಾನಸಿಕ ನೆಮ್ಮದಿ ಇರೋದಿಲ್ಲ. ಬೇಲ್ ಸಿಗೋದಿಲ್ಲ ಎಂದು ಬರೆದುಕೊಂಡಿದ್ದರು.

ಇದೀಗ ಅವರ ಪೋಸ್ಟ್ ಭಾರೀ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಶ್ಲೇಷಣಕ್ಕೆ ಒಳಪಟ್ಟಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಮುಂದಿನ ಸುದ್ದಿ
Show comments