Webdunia - Bharat's app for daily news and videos

Install App

ಜೈಲಿನಲ್ಲೇ ಹೇಗಿರುತ್ತೆ ದರ್ಶನ್ ಗಣೇಶೋತ್ಸವ ಆಚರಣೆ

Krishnaveni K
ಶನಿವಾರ, 7 ಸೆಪ್ಟಂಬರ್ 2024 (12:45 IST)
ಬಳ್ಳಾರಿ: ಪ್ರತೀ ಬಾರಿ ಅದ್ಧೂರಿಯಾಗಿ ಗಣೇಶ ಹಬ್ಬ ಮಾಡಿಕೊಳ್ಳುತ್ತಿದ್ದ ನಟ ದರ್ಶನ್ ಗೆ ಈ ಬಾರಿ ಜೈಲಿನಲ್ಲಿ ಗಣೇಶ ಹಬ್ಬ ಆಚರಿಸಬೇಕಾದ ಪರಿಸ್ಥಿತಿ. ಹಬ್ಬ ಆಚರಿಸುವ ಮನಸ್ಥಿತಿಯಲ್ಲೂ ಅವರು ಈಗ ಇಲ್ಲ ಎನ್ನುವುದು ವಾಸ್ತವ.

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ರನ್ನು ಸಾಮಾನ್ಯ ಖೈದಿಯಂತೆ ಟ್ರೀಟ್ ಮಾಡಲಾಗುತ್ತಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಂತೆ ಇಲ್ಲಿ ವಿಐಪಿ ಟ್ರೀಟ್ ಮೆಂಟ್ ಇಲ್ಲ. ಬದಲಾಗಿ ಜೈಲಿನ ವಿಐಪಿ ಸೆಲ್ ನಲ್ಲಿ ಹೈ ಸೆಕ್ಯುರಿಟಿಯಲ್ಲಿ ದರ್ಶನ್ ರನ್ನು ಇರಿಸಲಾಗಿದೆ.

ಪ್ರತೀ ಬಾರಿಯಂತೆ ಈ ಬಾರಿಯೂ ಬಳ್ಳಾರಿ ಜೈಲಿನಲ್ಲಿ ಗಣೇಶೋತ್ಸವ ನಡೆಯಲಿದೆ. ಹೀಗಾಗಿ ಜೈಲಿನ ಇತರೆ ಖೈದಿಗಳೊಂದಿಗೆ ದರ್ಶನ್ ಕೂಡಾ ಹಬ್ಬದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಹಾಗಂತ ಹಬ್ಬ ಎಂದು ಸಂಭ್ರಮಪಡುವಂತೇನೂ ಇಲ್ಲ. ಈ ಬಾರಿ ಸರಳವಾಗಿ ಗಣೇಶ ಹಬ್ಬ ಮಾಡಲು ತೀರ್ಮಾನಿಸಲಾಗಿದೆ.

ಪ್ರತೀ ಬಾರಿ ಗಣೇಶ ಹಬ್ಬದ ಸಂದರ್ಭದಲ್ಲಿ ಜೈಲಿನ ಖೈದಿಗಳೂ ತಯಾರಿಯಲ್ಲಿ ಕೈ ಜೋಡಿಸುತ್ತಿದ್ದರು. ಆದರೆ ಈ ಬಾರಿ ಜೈಲಿನ ಸಿಬ್ಬಂದಿಗಳು ಮಾತ್ರ ತಯಾರಿ ಮಾಡಿ ಖೈದಿಗಳಿಗೆ ನಮಸ್ಕಾರ ಮಾಡಲು ಮಾತ್ರ ಅವಕಾಶ ನೀಡಲಾಗುತ್ತಿದೆ. ಹೀಗಾಗಿ ದರ್ಶನ್ ಸರಳವಾಗಿ ಗಣೇಶ ಹಬ್ಬ ಆಚರಿಸಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments