Webdunia - Bharat's app for daily news and videos

Install App

ಜಾಮೀನು ಸಿಕ್ಕ ಬೆನ್ನಲ್ಲೇ ದರ್ಶನ್ ಪ್ರತಿಕ್ರಿಯೆ ಹೇಗಿತ್ತು. ಯಾವಾಗ ಹೊರಬರುತ್ತಾರೆ ಇಲ್ಲಿದೆ ಡೀಟೈಲ್ಸ್

Krishnaveni K
ಬುಧವಾರ, 30 ಅಕ್ಟೋಬರ್ 2024 (10:55 IST)
ಬಳ್ಳಾರಿ: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು ಇದರ ಬೆನ್ನಲ್ಲೇ ಅವರ ಪ್ರತಿಕ್ರಿಯೆ ಹೇಗಿತ್ತು ಎನ್ನುವುದು ತಿಳದುಬಂದಿದೆ.

ಸಿವಿ ನಾಗೇಶ್ ಆರೋಗ್ಯದ ಹಿನ್ನಲೆಯಲ್ಲಿ ನಟ ದರ್ಶನ್ ಗೆ ಜಾಮೀನು ನೀಡುವಂತೆ ಹೈಕೋರ್ಟ್ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಅದರಂತೆ ಈಗ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರಾಗಿದ್ದು ಆರು ವಾರಗಳಿಗೆ ರಿಲೀಫ್ ಸಿಕ್ಕಿದೆ.

ಈ ವಿಚಾರ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಗೂ ಮಾಹಿತಿ ತಿಳಿದಿದೆ. ತಮಗೆ ಮಧ್ಯಂತರ ಜಾಮೀನು ಸಿಕ್ಕ ವಿಚಾರ ತಿಳಿಯುತ್ತಿದ್ದಂತೇ ದರ್ಶನ್ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆಯೇ ಅವರಿಗೆ ಇಂದು ಜಾಮೀನು ಸಿಗಬಹುದು ಎಂಬ ವಿಶ್ವಾಸ ಬಂದಿತ್ತು. ಹೀಗಾಗಿ ನಿನ್ನೆಯಿಂದ ಅವರು ಕೊಂಚ ರಿಲ್ಯಾಕ್ಸ್ ನಲ್ಲಿದ್ದರು.

ಇದೀಗ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನಿನ ಆದೇಶ ಬಳ್ಳಾರಿ ಜೈಲಿಗೆ ತಲುಪಿದ ಬಳಿಕ ದರ್ಶನ್ ಬಿಡುಗಡೆಯಾಗುತ್ತಾರೆ. ಇಂದು ಬೆಳಿಗ್ಗೆಯೇ ಜಾಮೀನು ಆದೇಶ ಹೊರಬಂದಿರುವ ಹಿನ್ನಲೆಯಲ್ಲಿ ಇಂದು ಸಂಜೆಯೊಳಗೆ ಆದೇಶ ಪ್ರತಿ ತಲುಪುವ ಸಾಧ್ಯತೆಯಿದ್ದು ಇಂದು ಸಂಜೆಯೇ ಅವರು ಜೈಲಿನಿಂದ ಹೊರಬರುವ ಸಾಧ್ಯತೆಯಿದೆ. ಇದೀಗ ಅವರ ಪತ್ನಿ ವಿಜಯಲಕ್ಷ್ಮಿ ಬಳ್ಳಾರಿಯತ್ತ ತೆರಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments