Webdunia - Bharat's app for daily news and videos

Install App

ಚಾರ್ಜ್‌ಶೀಟ್‌ನ ಕರಾಳ ಮುಖ ಹೊರಬೀಳುತ್ತಿದ್ದ ಹಾಗೇ ಪತ್ನಿ ಜತೆ ಮಾತನಾಡಿದ ದರ್ಶನ್

Sampriya
ಮಂಗಳವಾರ, 10 ಸೆಪ್ಟಂಬರ್ 2024 (17:56 IST)
ಬಳ್ಳಾರಿ: ಜಾರ್ಜ್‌ಶೀಟ್‌ನಲ್ಲಿರುವ ರೇಣುಕಾಸ್ವಾಮಿ ಹತ್ಯೆಯ ಭೀಕರತೆಯ ವಿಚಾರಗಳು ಹಾಗೂ ಪವಿತ್ರಾ ಗೌಡ ಜತೆಗಿನ ಲವ್ ರಿಲೇಶನ್‌ ಶಿಪ್‌ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಭಿತ್ತರವಾಗುತ್ತಿದ್ದ ಹಾಗೇ ಕೊಲೆ ಆರೋಪಿ ದರ್ಶನ್‌ ಪತ್ನಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಜೊತೆ ಪ್ರಿಸನ್ ಕಾಲ್ ಸಿಸ್ಟಮ್ ಮೂಲಕ 5 ನಿಮಿಷಗಳ ಕಾಲ ದರ್ಶನ್ ಮಾತನಾಡಿದ್ದಾರೆ.

ಇತ್ತ ಜಾರ್ಜ್‌ಶೀಟ್‌ನಲ್ಲಿರುವ ಹತ್ಯೆಯ ಒಂದೊಂದೆ ವಿಚಾರಗಳು ಹೊರಬೀಳುತ್ತಿರುವುದನ್ನು ಟಿವಿಯಲ್ಲಿ ನೋಡಿ ಜೈಲಿನಲ್ಲಿ ದರ್ಶನ್ ಕಂಗಲಾಗಿದ್ದಾರೆ ಎಂದು ತಿಳಿದುಬಂದಿದೆ.

ಹೈಸೆಕ್ಯೂರಿಟಿ ಸೆಲ್‌ನಿಂದಲೇ ಪ್ರಿಸನ್ ಕಾಲ್ ಸಿಸ್ಟಮ್ ಮೂಲಕ ಮಾತನಾಡಿದ ದರ್ಶನ್ ಅವರು ನಾಳೆ ಜೈಲಿಗೆ ಬಂದು ಭೇಟಿಯಾಗುವಂತೆ ಕೇಳಿಕೊಂಡಿದ್ದಾರೆ. ಅದಲ್ಲದೆ ಪತ್ನಿ ಜತೆ ಮಾತನಾಡುವಾಗ ಆರೋಪಿ ದರ್ಶನ್ ಭಾವುಕರಾಗಿದ್ದಾರೆ.

ಬುಧವಾರ ಜೈಲಿಗೆ ಬರುವಂತೆ ಪತ್ನಿಗೆ ಆರೋಪಿ ತಿಳಿಸಿದ್ದಾರೆ. ಈ ಬಗ್ಗೆ ಜೈಲಾಧಿಕಾರಿಗಳಿಗೂ ದರ್ಶನ್‌ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಹಾಗೂ ದರ್ಶನ್ ತಾಯಿ ಮೀನಾ ಬುಧವಾರ ಸಂಜೆ 4 ಗಂಟೆಯ ನಂತರ ಬಳ್ಳಾರಿ ಸೆಂಟ್ರಲ್ ಜೈಲಿಗೆ ಬರಲಿದ್ದಾರೆ ಎಂದು ಜೈಲಾಧಿಕಾರಿ ಮೂಲಗಳಿಂದ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ಮುಂದಿನ ಸುದ್ದಿ
Show comments