Webdunia - Bharat's app for daily news and videos

Install App

ದರ್ಶನ್‌ ಜೈಲಿನಿಂದ ಬಿಡುಗಡೆಯಾಗುತ್ತಿರುವುದೇ ದೀಪಾವಳಿ: ಸಂಜನಾ ಗಲ್ರಾನಿ ಫುಲ್‌ ಖುಷ್

sampriya
ಬುಧವಾರ, 30 ಅಕ್ಟೋಬರ್ 2024 (17:23 IST)
photo credit X
ಬೆಂಗಳೂರು: ನಟ ದರ್ಶನ್‌ ಜೈಲಿನಿಂದ ಹೊರಗಡೆ ಬರುವುದೇ ನಿಜವಾದ ದೀಪಾವಳಿ ಎಂದು ನಟಿ ಸಂಜನಾ ಗಲ್ರಾನಿ ಅವರು ಖುಷಿ ವ್ಯಕ್ತಪಡಿಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಜಾಮೀನು ಸಿಗುತ್ತಿದ್ದ ಹಾಗೇ ಅಭಿಮಾನಿಗಳಲ್ಲಿ ಹಾಗೂ ದರ್ಶನ್‌ ಅವರ ಆಪ್ತ ವಲಯಗಳಲ್ಲಿ ಸಂಭ್ರಮಕ್ಕೆ ಪಾರವೇ ಇಲ್ಲ. ದರ್ಶನ್‌ ಅವರು 131ದಿನಗಳ ಬಳಿಕ ಆರೋಗ್ಯ ಸಮಸ್ಯೆ ಹಿನ್ನೆಲೆ ದರ್ಶನ್‌ಗೆ ಮಧ್ಯಂತರ ಜಾಮೀನು ನೀಡಿ ಕೋರ್ಟ್‌ ಆದೇಶ ಹೊರಡಿಸಿದೆ.

ಇನ್ನೂ ದರ್ಶನ್‌ಗೆ ಬೇಲ್‌ ಸಿಗುತ್ತಿದ್ದ ಹಾಗೇ ದರ್ಶನ್‌ ಆಪ್ತ ವಲಯದವರು ಸಂತಸ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಸಂಜನಾ ಅವರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ದರ್ಶನ್‌ ಅವರು ಜೈಲಿನಿಂದ ಬಿಡುಗಡೆಯಾಗುವುದೇ ನಿಜವಾದ ದೀಪಾವಳಿ. ಈ ಪ್ರಕರಣದಲ್ಲಿ ದರ್ಶನ್‌ಗೆ ಪೂರ್ತಿ ಜಾಮೀನು ಸಿಗಬೇಕಿತ್ತು. ಅವರ ಆರೋಗ್ಯ ಆಷ್ಟು ಬೇಗ ಸುಧಾರಿಸಿ, ಈ ಪ್ರಕರಣದಿಂದ ಮುಕ್ತರಾಗಿ ಹೊರಬರಲಿ ಎಂದು ಹಾರೈಸಿದರು.

ನಿರ್ದೇಶಕ ನಂದಕಿಸೋರ್‌, ನಟಿ ರಚಿತಾ ರಾಮ್‌, ಮಾಲತಿ ಸುದೀರ್‌, ನಟಿ ರಕ್ಷಿತಾ ಪ್ರೇಮ್‌, ನಿರ್ದೇಶಕ ಓಂ ಪ್ರಕಾಶ್‌ ಅವರು ಸಂಸತ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments