Webdunia - Bharat's app for daily news and videos

Install App

ಜೈಲಿನಿಂದ ಹೊರಬಂದ ಮೇಲೆ ದರ್ಶನ್ ಹೀಗಿರಲ್ಲ: ಅದಕ್ಕೆ ಕಾರಣ ಮಗ ವಿನೀಶ್ ಬುದ್ಧಿವಾದ

Krishnaveni K
ಶುಕ್ರವಾರ, 19 ಜುಲೈ 2024 (09:46 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಬಿಡುಗಡೆಯಾದ ಬಳಿಕ ಹೇಗಿರಬಹುದು ಎಂಬ ಕುತೂಹಲ ಎಲ್ಲರಿಗೂ ಇದೆ. ಅವರು ಬಿಡುಗಡೆಯಾದ ಮೇಲೆ ಹೀಗಂತೂ ಇರಲ್ಲ ಎನ್ನುತ್ತಿವೆ ಮೂಲಗಳು. ಇದಕ್ಕೆ ಕಾರಣ ಮಗ ವಿನೀಶ್ ಗೆ ಮಾಡಿರುವ ಪ್ರಾಮಿಸ್.

ಜೈಲಿನಲ್ಲಿರುವ ತಂದೆಯನ್ನು ನೋಡಲು ವಿನೀಶ್ ಆಗಾಗ ಜೈಲಿಗೆ ಭೇಟಿ ನೀಡುತ್ತಿರುತ್ತಾರೆ. ಅಪ್ಪನೆಂದರೆ ವಿನೀಶ್ ಗೆ ತುಂಬಾ ಇಷ್ಟ. ಆದರೆ ಈ ಸ್ಥಿತಿಯಲ್ಲಿ ತನ್ನ ತಂದೆಯನ್ನು ನೋಡಲು ಆತನಿಗೂ ಸಾಧ್ಯವಾಗುತ್ತಿಲ್ಲ. ಪವಿತ್ರಾ ಗೌಡಗೆ ಉಪಕಾರ ಮಾಡಲು ಹೋಗಿ ತಂದೆ ಜೈಲು ಸೇರಿರುವುದು ವಿನೀಶ್ ಕಂಗೆಡಿಸಿದೆ.

ಇತ್ತೀಚೆಗೆ ಜೈಲಿಗೆ ಭೇಟಿ ನೀಡಿದ್ದಾಗ ತಲೆಕೂದಲನ್ನೂ ಶೇವ್ ಮಾಡಿಕೊಂಡಿರುವ ತಂದೆಯನ್ನು ನೋಡಿ ವಿನೀಶ್ ತುಂಬಾ ಬೇಸರಪಟ್ಟುಕೊಂಡಿದ್ದಾನಂತೆ. ರಾಜನಂತೆ ಜನಗಳ ಮಧ್ಯೆ ಓಡಾಡುತ್ತಿದ್ದ ತಂದೆ ಈಗ ಜೈಲಿನಲ್ಲಿ ನಾಲ್ಕು ಗೋಡೆಯ ಮಧ್ಯೆ ಬಂಧಿಯಾಗಿರುವುದನ್ನು ಅವನಿಗೆ ನೋಡಲು ಸಾಧ್ಯವಾಗುತ್ತಿಲ್ಲ.

ಇದೇ ಕಾರಣಕ್ಕೆ ಅಪ್ಪಾ ನೀವು ಹೊರಗೆ ಬಂದ ಮೇಲೆ ಈಗ ಇರುವ ಯಾರ ಸಹಸವಾಸವೂ ಇಟ್ಟುಕೊಳ್ಳಬೇಡಿ. ಇವರು ಯಾರೂ ಸರಿಯಿಲ್ಲ ಎಂದು ತಂದೆಗೆ ಬುದ್ಧಿಮಾತು ಹೇಳಿದ್ದಾನೆ. ಮಗನ ಮಾತಿಗೆ ದರ್ಶನ್ ಕೂಡಾ ಭಾವುಕರಾಗಿ ಒಪ್ಪಿಕೊಂಡಿದ್ದಾರಂತೆ. ಹೀಗಾಗಿ ದರ್ಶನ್ ಒಂದು ವೇಳೆ ಜೈಲಿನಿಂದ ಹೊರಬಂದರೆ ಅವರು ಖಂಡಿತಾ ಬದಲಾಗುತ್ತಾರೆ ಎಂಬುದು ಎಲ್ಲರ ನಂಬಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments