Webdunia - Bharat's app for daily news and videos

Install App

ಹೈದರಾಬಾದ್ ಹೋಟೆಲ್ ನಲ್ಲಿ ಕನ್ನಡ ಚಾನೆಲ್ ಬಾರದೇ ಇದ್ದದಕ್ಕೆ ದರ್ಶನ್ ಮಾಡಿದ್ದೇನು ಗೊತ್ತಾ...?

Webdunia
ಭಾನುವಾರ, 7 ಜನವರಿ 2018 (06:42 IST)
ಬೆಂಗಳೂರು : ಜನರು ನಿರೀಕ್ಷೆಯಿಂದ ಕಾಯುತ್ತಿರುವ ಕುರುಕ್ಷೇತ್ರ ಚಿತ್ರದ ಶೂಟಿಂಗ್ ಹೈದರಾಬಾದ್ ನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಶೂಟಿಂಗ್ ಬ್ರೇಕಿಂಗ್ ಇದ್ದಾಗ ದರ್ಶನ್ ಅವರು ಹೋಟೆಲ್ ಒಂದಕ್ಕೆ ತೆರಳಿದ್ದು ಅಲ್ಲಿನ ಮಾಲೀಕರ ಮೇಲೆ ಕೋಪಗೊಂಡ ಘಟನೆ ನಡೆದಿದೆ.


ಕುರುಕ್ಷೇತ್ರ ಚಿತ್ರದ ಶೂಟಿಂಗ್ ಹೈದರಾದಾದ್ ನ ರಾಮೋಜಿರಾವ್ ಫಿಲ್ಮ್ ಸಿಟಿಯಲ್ಲಿ ನಡೆಯುತ್ತಿದ್ದು , ಆ ವೇಳೆ ಶೂಟಿಂಗ್ ಗೆ ಸ್ವಲ್ಪ ಹೊತ್ತು ಬ್ರೇಕ್ ಇದುದ್ದರಿಂದ ದರ್ಶನ್ ಅವರು ಚಿತ್ರ ತಂಡದವರೊಂದಿಗೆ ಅಲ್ಲಿನ ಸ್ಥಳಿಯ ಹೋಟೆಲ್ ಒಂದಕ್ಕೆ ತೆರಳಿದ್ದಾರೆ. ಅಲ್ಲಿ ಕನ್ನಡ ಚಾನಲ್ ಗಳು ಬರದ ಕಾರಣ ಹೋಟೆಲ್ ಮಾಲೀಕರ ಮೇಲೆ ಗರಂ ಆಗಿದ್ದಾರೆ. ಅಲ್ಲಿ ಕನ್ನಡ ಬಿಟ್ಟು ಎಲ್ಲಾ ಬೇರೆ ಭಾಷೆಯ ಚಾನಲ್ ಗಳನ್ನು ಕಂಡ ದರ್ಶನ್ ಅವರು ಅಲ್ಲಿನ ಸಿಬ್ಬಂದಿಗಳಿಗೆ ಹೇಳಿ ಕನ್ನಡ ಚಾನಲ್ ಗಳನ್ನು ಹಾಕಿಸಿಕೊಂಡು ನೋಡಿ ಖುಷಿಪಟ್ಟರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

Sitare Zameen Par: ಸಿನಿಮಾ ಬಾಯ್ಕಾಟ್ ಭಯಕ್ಕೆ ಎಕ್ಸ್ ಪೇಜ್ ಗೆ ತ್ರಿವರ್ಣ ಧ್ವಜ ಹಾಕಿದ ಅಮೀರ್ ಖಾನ್ ಸಂಸ್ಥೆ

Archana Udupa: ಅರ್ಚನಾ ಉಡುಪಗೆ ಕ್ಯಾನ್ಸರ್ ನಿಜಾನಾ: ಗಾಯಕಿ ಹೇಳಿದ್ದೇನು

ಮುಂದಿನ ಸುದ್ದಿ
Show comments