Webdunia - Bharat's app for daily news and videos

Install App

ಯಜಮಾನ ಶೂಟಿಂಗ್ ಸೆಟ್ ಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಭೇಟಿ ನೀಡಿದ್ದೇಕೆ ಗೊತ್ತಾ?

Webdunia
ಮಂಗಳವಾರ, 11 ಸೆಪ್ಟಂಬರ್ 2018 (07:28 IST)
ಬೆಂಗಳೂರು : ಇತ್ತೀಚೆಗಷ್ಟೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಶೂಟಿಂಗ್ ಸೆಟ್ ಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಭೇಟಿ ನೀಡಿದ್ದರು. ಆದರೆ ಇದೀಗ ಅವರು ಈ ರೀತಿ ಸಡನ್ ಆಗಿ ಭೇಟಿ ನೀಡಿರುವುದರ ಹಿಂದಿನ ಕಾರಣವೇನು ಎಂಬುದು  ತಿಳಿದುಬಂದಿದೆ.


ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‍ನಲ್ಲಿ ಯಜಮಾನ ಚಿತ್ರದ ಹಾಡಿನ ಚಿತ್ರೀಕರಣ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದರು. ಕಾರಣ ಪತಿ ಹಾಗೂ ಮಗ ಜೊತೆಯಾಗಿ ನಟಿಸುವುದನ್ನು ನೋಡಲು.


ಹೌದು ಯಜಮಾನ ಚಿತ್ರದಲ್ಲಿ ಜೂನಿಯರ್ ದರ್ಶನ್, ವಿನೀಶ್ ಒಂದು ವಿಶೇಷ ಹಾಡಿನಲ್ಲಿ ನಟಿಸುತ್ತಿದ್ದಾರೆ. ಈ ಹಾಡಿನಲ್ಲಿ ಅಪ್ಪ ಮಗ ಒಟ್ಟಿಗೆ ಹೆಜ್ಜೆ ಹಾಕಲಿದ್ದಾರೆ. ‘ಐರಾವತ’ ಚಿತ್ರದ ನಂತರ ಯಜಮಾನ ಚಿತ್ರದಲ್ಲಿ ದರ್ಶನ್ ಹಾಗೂ ವಿನೀಶ್ ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments