Webdunia - Bharat's app for daily news and videos

Install App

ಟಿಆರ್ ಪಿಗಾಗಿ ಮೇಘನಾ ಸರ್ಜಾರನ್ನು ಅಳಿಸ್ತೀರಾ? ಫ್ಯಾನ್ಸ್ ಗರಂ

Webdunia
ಶನಿವಾರ, 12 ಫೆಬ್ರವರಿ 2022 (09:50 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಡ್ಯಾನ್ಸಿಂಗ್ ರಿಯಾಲಿಟಿ ಶೋ ಬಗ್ಗೆ ಪ್ರೇಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಕಾರಣ ಶೋ ನಿರ್ಮಾಪಕ ಸೃಜನ್ ಲೋಕೇಶ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತೀರ್ಪುಗಾರರಲ್ಲೊಬ್ಬರಾದ ಮೇಘನಾ ರಾಜ್‍ ಪತಿ ಚಿರು ನೆನಪಲ್ಲಿ ಕಣ್ಣೀರು ಹಾಕುವ ದೃಶ್ಯವನ್ನು ಪ್ರಕಟಿಸಿದ್ದು. ಚಿರು ಮೊದಲನೇ ವರ್ಷದ ಮದುವೆ ವಾರ್ಷಿಕೋತ್ಸವಕ್ಕೆ ಕೊಟ್ಟ ಉಡುಗೊರೆ ಮತ್ತು ಚಿರು ಧ್ವನಿಯನ್ನು ಕಾರ್ಯಕ್ರಮದಲ್ಲಿ ಕೇಳಿಸಿದಾಗ ಮೇಘನಾ ಕಣ್ಣೀರು ಹಾಕುತ್ತಾರೆ.

ಈ ಪ್ರೋಮೋ ನೋಡಿದ ನೆಟ್ಟಿಗರು ನಿಮ್ಮ ಟಿಆರ್ ಪಿಗಾಗಿ ಆಕೆಗೆ ಪದೇ ಪದೇ ಚಿರು ನೆನಪುಗಳನ್ನು ತಂದು ಕಣ್ಣೀರು ಹಾಕಿಸಿ ಬಳಿಕ ಸಮಾಧಾನಿಸುವ ನಾಟಕವಾಡುವುದು ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ. ಈ ಮೊದಲು ಮೊದಲ ಸಂಚಿಕೆಯಲ್ಲೂ ಚಿರು ಸರ್ಜಾ ಬಗ್ಗೆ ವಿಶೇಷ ವಿಡಿಯೋ ಹಾಕಿದಾಗ ಮೇಘನಾ ಅತ್ತಿದ್ದರು. ಮತ್ತೆ ಮತ್ತೆ ಕಾರ್ಯಕ್ರಮದಲ್ಲಿ ಚಿರು ಸರ್ಜಾ ವಿಚಾರವೆತ್ತಿ ಮೇಘನಾ ಭಾವುಕರಾಗುವ ಸನ್ನಿವೇಶ ಸೃಷ್ಟಿಸುವುದು ಯಾಕೆ ಎಂದು ಪ್ರೇಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

Gold Smuggling Case:ಭಾರೀ ಷರತ್ತಿನೊಂದಿಗೆ ರನ್ಯಾ ರಾವ್‌ಗೆ ಸಿಕ್ತು ಜಾಮೀನು

ಈಚೆಗೆ ಆರೋಗ್ಯ ವಿಚಾರಕ್ಕೆ ಸುದ್ದಿಯಾಗಿದ್ದ ನಟ ವಿಶಾಲ್‌ಗೆ ಕೂಡಿ ಬಂತು ಕಂಕಣಭಾಗ್ಯ

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

ಮುಂದಿನ ಸುದ್ದಿ
Show comments