ಇಂದು ಸಂಜೆ ಅಂತ್ಯ ಸಂಸ್ಕಾರ!

Webdunia
ಶನಿವಾರ, 30 ಅಕ್ಟೋಬರ್ 2021 (11:35 IST)
ಪುನೀತ್ ರಾಜ್ ಕುಮಾರ್ ದಿವಂಗತರಾದ ಮೇಲೆ ಅವರ ಅಭಿಮಾನಿಗಳು ನಿರಂತರವಾಗಿ ಬರುತ್ತಿದ್ದಾರೆ. ಭದ್ರತಾ ವ್ಯವಸ್ಥೆ ಒದಗಿಸಿದ್ದೇವೆ.
ಜನರು ಇದೇ ರೀತಿ ಸಹಕಾರ ಕೊಡಲಿ ಎಂದು ಭಾವಿಸಿದ್ದೇನೆ. ಇಂದು ಕುಟುಂಬದವರ ತೀರ್ಮಾನದಂತೆ ಮುಂದಿನ ವ್ಯವಸ್ಥೆ ಮಾಡುತ್ತೇವೆ. ಅಂತ್ಯಸಂಸ್ಕಾರಕ್ಕೆ ಆಗಬೇಕಾದ ವ್ಯವಸ್ಥೆ ಮಾಡುತ್ತೇವೆ. ಅಂತ್ಯಸಂಸ್ಕಾರ ಸಂಜೆ ನಡೆಯುವ ಸಾಧ್ಯತೆ ಇದೆ. ಸೂಕ್ತವಾದ ಭದ್ರತೆ ಸಿದ್ಧತೆ ಇದೆ. ಪಾರ್ಥೀವ ಶರೀರ ಕಂಠೀರವ ಸ್ಟೇಡಿಯಂನಿಂದ ಸ್ಟುಡಿಯೋದವರೆಗೆ ಹೋಗುವ ಸಂದರ್ಭದಲ್ಲಿ ರಸ್ತೆ ಬದಲಾವಣೆ ಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆರೆಗೆ ಅಪ್ಪಲಿಸಿದ ಜನ ನಾಯಗನ್: ಮುಖ್ಯಮಂತ್ರಿಯನ್ನು ಬೆಳ್ಳಿತೆರೆಯಲ್ಲಿ ಕಂಡು ಅಭಿಮಾನಿಗಳು ಫುಟ್‌ಖುಷ್‌

ವಿದ್ಯಾರ್ಥಿಗಳ ಹೋರಾಟ ಅವರದ್ದೇ ಆಗಿರಲಿ, ರಾಜಕೀಯ ಬೇಡ: ದೆಹಲಿ ಪ್ರತಿಭಟನೆ ಬಗ್ಗೆ ಸಲ್ಮಾನ್ ಖಾನ್ ಬೇಸರ

ದೇಶದಾದ್ಯಂತ ಏಕಕಾಲದಲ್ಲಿ ಬಿಗ್‌ಬಾಸ್‌ ಹವಾ ಶುರು: ಜಿಯೋಸ್ಟಾರ್ ಸಂಸ್ಥೆಯಿಂದ ಮಹತ್ವದ ಅಪ್‌ಡೇಟ್‌

ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅಮಿತಾಬ್‌ ಪೋಸ್ಟ್; ಖುದ್ದಾಗಿ ಸ್ಪಷ್ಟನೆ ನೀಡಿದ ಬಿಗ್‌ಬಿ

ದರ್ಶನ್‌ರನ್ನು ಭೇಟಿಯಾದ ವಿಜಯಲಕ್ಷ್ಮಿ, ರಕ್ಷಿತಾ ಪ್ರೇಮ್‌, ಮಾಧ್ಯಮಕ್ಕೆ ಹೇಳಿದ್ದಿಷ್ಟು

ಮುಂದಿನ ಸುದ್ದಿ
Show comments