Webdunia - Bharat's app for daily news and videos

Install App

ಅಪ್ಪು ಮಾಡಬೇಕಿದ್ದ ಸಿನಿಮಾಗೆ ಮಲಯಾಳಂ ನಟ: ಹೊಂಬಾಳೆ ಫಿಲಂಸ್ ವಿರುದ್ಧ ಫ್ಯಾನ್ಸ್ ಕಿಡಿ

Webdunia
ಶನಿವಾರ, 1 ಅಕ್ಟೋಬರ್ 2022 (17:12 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮಾಡಬೇಕಿದ್ದ ದ್ವಿತ ಸಿನಿಮಾವನ್ನು ಮಾಡಲು ಹೊಂಬಾಳೆ ಫಿಲಂಸ್ ನಿರ್ಧರಿಸಿದೆ.

ಪವನ್ ಕುಮಾರ್ ನಿರ್ದೇಶನದಲ್ಲಿ ‘ಧೂಮಂ’ ಎನ್ನುವ ಟೈಟಲ್ ನೊಂದಿಗೆ ಸಿನಿಮಾ ನಿರ್ಮಾಣವಾಗಲಿದೆ. ಈ ಸಿನಿಮಾಗೆ ನಾಯಕ-ನಾಯಕಿಯಾಗಿ ಮಲಯಾಳಂ ಪ್ರತಿಭಾವಂತ ನಟ ಫಹಾದ್ ಫಾಸಿಲ್ ಮತ್ತು ಅಪರ್ಣಾ ಬಾಲಮುರಳಿ ಅವರನ್ನು ಆಯ್ಕೆ ಮಾಡಲಾಗಿದೆ.

ಇದಕ್ಕೆ ಕನ್ನಡ ಫ್ಯಾನ್ಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಅಪ್ಪು ಮಾಡಬೇಕಿದ್ದ ಪಾತ್ರ ಮಾಡಲು ಕನ್ನಡದವರು ಯಾರೂ ಸಿಗಲಿಲ್ಲವೇ? ಯಾಕೆ ಪರಭಾಷಿಕರಿಗೇ ಮಣೆ ಹಾಕುತ್ತೀರಿ ಎಂದು ಹೊಂಬಾಳೆ ಫಿಲಂಸ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಕಿಡಿ ಕಾರಿದ್ದಾರೆ. 
-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

Gold Smuggling Case:ಭಾರೀ ಷರತ್ತಿನೊಂದಿಗೆ ರನ್ಯಾ ರಾವ್‌ಗೆ ಸಿಕ್ತು ಜಾಮೀನು

ಈಚೆಗೆ ಆರೋಗ್ಯ ವಿಚಾರಕ್ಕೆ ಸುದ್ದಿಯಾಗಿದ್ದ ನಟ ವಿಶಾಲ್‌ಗೆ ಕೂಡಿ ಬಂತು ಕಂಕಣಭಾಗ್ಯ

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

ಮುಂದಿನ ಸುದ್ದಿ
Show comments