ಸಂದರ್ಶನ ಮಾಡುತ್ತಾ ರಿಷಬ್ ಶೆಟ್ಟಿ ಕಾಲಿಗೆ ಬಿದ್ದ ಹಿಂದಿ ಸಂದರ್ಶಕ!

Webdunia
ಶುಕ್ರವಾರ, 14 ಅಕ್ಟೋಬರ್ 2022 (09:30 IST)
ಮುಂಬೈ: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ದೈವದ ಕುರಿತಾದ ಕತೆ ಎಂಬ ಕಾರಣಕ್ಕೆ ಎಲ್ಲರೂ ಭಕ್ತಿ ಭಾವದಿಂದ ವೀಕ್ಷಿಸುತ್ತಿದ್ದಾರೆ.

ಇದೀಗ ಸಿನಿಮಾ ಹಿಂದಿಯಲ್ಲೂ ಬಿಡುಗಡೆಯಾಗುತ್ತಿದೆ. ನಾಳೆಯಿಂದ ಹಿಂದಿಯಲ್ಲಿ ಡಬ್ ಆಗಿ ಕಾಂತಾರ ಬಿಡುಗಡೆಯಾಗುತ್ತಿದೆ. ಇದಕ್ಕಾಗಿ ರಿಷಬ್ ಶೆಟ್ಟಿ ಮುಂಬೈನಲ್ಲಿ ಪ್ರಚಾರ ನಡೆಸಿದ್ದಾರೆ.

ಹಿಂದಿ ಮಾಧ್ಯಮವೊಂದರ ಸಂದರ್ಶಕರೊಬ್ಬರು ರಿಷಬ್ ಶೆಟ್ಟಿಯವರನ್ನು ಸಂದರ್ಶನ ಮಾಡುತ್ತಿದ್ದರು. ಸಂದರ್ಶನ ಮಾಡುತ್ತಾ ತಾನೂ ನಿಂತು ರಿಷಬ್ ಗೂ ಎದ್ದು ನಿಲ್ಲಲು ಹೇಳಿದ ಸಂದರ್ಶಕ ನೇರವಾಗಿ ರಿಷಬ್ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಗಲಿಬಿಲಿಗೊಂಡ ರಿಷಬ್ ಹೀಗೆಲ್ಲಾ ಮಾಡಬೇಡಿ ಎಂದಾಗ ಸಂದರ್ಶಕ ನಾನು ಇದುವರೆಗೆ ಈ ರೀತಿ ಮಾಡಿರಲಿಲ್ಲ. ಆದರೆ ಈ ಸಿನಿಮಾ ನೋಡಿದ ಮೇಲೆ ನನಗೆ ನಿಮಗೆ ನಮಸ್ಕರಿಸಬೇಕೆನಿಸಿತು. ಅಂತಹ ಅದ್ಭುತ ಸಿನಿಮಾವಿದು ಎನ್ನುತ್ತಾರೆ. ಈ  ವಿಡಿಯೋ ಈಗ ವೈರಲ್ ಆಗಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಐ ಆಮ್ ಚೆನ್ನೈ ಬಾಯ್ ಎಂದ ಶಿವಣ್ಣ.. ಕಿಡಿಕಾರಿದ ನೆಟ್ಟಿಗರು, ಸಮರ್ಥಿಸಿದ ಕೆಲವರು Video

ಮಕ್ಕಳು, ಕುಟುಂಬದವರ ಸಮ್ಮುಖದಲ್ಲಿ ಮೂರನೇ ಮದುವೆಯಾದ ಅಮೀರ್ ಖಾನ್

ಪಡೆದುಕೊಂಡ ಮೇಲೆ.. ಊಹಾಪೋಹಗಳ ನಡುವೆ ಆ ನಟನಿಗೆ ಟಾಂಗ್ ಕೊಟ್ರಾ ವಿಜಯಲಕ್ಷ್ಮಿ ದರ್ಶನ್

ಅಭಿಮಾನಿಗಳಿಂದ ಸಾಕ್ಷಿಗೆ ಬೆದರಿಕೆ ಹುಚ್ಚಾಟ ಒಂದೆಡೆಯಾದರೆ ನಟ ದರ್ಶನ್ ಗೆ ಮತ್ತೊಂದು ಶಾಕ್ ಕೊಟ್ಟ ಕೋರ್ಟ್

ಮೊದಲ ಸಿನಿಮಾದಲ್ಲಿ ಟ್ರೋಲ್ ಆಗಿದ್ದ ವಿನಯ್ ರಾಜ್ ಕುಮಾರ್: ಗ್ರಾಮಾಯಣ ಸಿನಿಮಾ ನೋಡಿದ ಪ್ರೇಕ್ಷಕರು ಏನಂದ್ರು ಗೊತ್ತಾ

ಮುಂದಿನ ಸುದ್ದಿ
Show comments