Webdunia - Bharat's app for daily news and videos

Install App

ಶಿವಣ್ಣ ನಿವಾಸದಿಂದ ವಾಪಸಾದ ಇಬ್ಬರು ಐಟಿ ಅಧಿಕಾರಿಗಳು: ಉಳಿದವರಿಂದ ಕಂಪ್ಯೂಟರ್ ಸೀಝ್ ಮಾಡಿ ತನಿಖೆ

Webdunia
ಶುಕ್ರವಾರ, 4 ಜನವರಿ 2019 (11:16 IST)
ಬೆಂಗಳೂರು: ನಿನ್ನೆಯಿಂದ ಐಟಿ ಅಧಿಕಾರಿಗಳ ದಾಳಿಯಿಂದ ತಬ್ಬಿಬ್ಬಾಗಿರುವ ಸ್ಯಾಂಡಲ್ ವುಡ್ ತಾರೆಯರಿಗೆ ಇಂದೂ ಅಧಿಕಾರಿಗಳ ಡ್ರಿಲ್ ಮುಂದುವರಿದಿದೆ.


ಶಿವರಾಜ್ ಕುಮಾರ್ ನಿವಾಸದಲ್ಲಿ ನಿನ್ನೆ ರಾತ್ರಿಯೂ ತಂಗಿ ತನಿಖೆ ನಡೆಸುತ್ತಿದ್ದ ಅಧಿಕಾರಿಗಳ ಪೈಕಿ ಇದೀಗ ಇಬ್ಬರು ಅಧಿಕಾರಿಗಳು ವಾಪಸಾಗಿದ್ದು, ಉಳಿದ 8 ಅಧಿಕಾರಿಗಳ ತಂಡ ತನಿಖೆ ಮುಂದುವರಿಸಿದೆ. ಇಲ್ಲಿನ ಕಂಪ್ಯೂಟರ್, ಹಾರ್ಡ್ ಡಿಸ್ಕ್ ಗಳನ್ನೂ ಕೂಡಾ ವಶಪಡಿಸಿಕೊಂಡು  ಇಂಚು ಇಂಚಾಗಿ ತಪಾಸಣೆ ನಡೆಸುತ್ತಿದ್ದಾರೆ.

ಇನ್ನೊಂದೆಡೆ ಕಿಚ್ಚ ಸುದೀಪ್, ಪುನೀತ್, ಯಶ್ ಮನೆಯಲ್ಲೂ ಅಧಿಕಾರಿಗಳ ಡ್ರಿಲ್ ಮುಂದುವರಿದಿದೆ. ಕಿಚ್ಚ ಸುದೀಪ್, ಪುನೀತ್ ಪತ್ನಿಯರ ವಿಚಾರಣೆ ನಡೆಸಲಿರುವ ಅಧಿಕಾರಿಗಳು ಇವರ ಹೆಸರಿನಲ್ಲಿರುವ ಆಸ್ತಿ ದಾಖಲೆಗಳು, ಅದರಿಂದ ಬರುತ್ತಿರುವ ಆದಾಯಗಳ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

Gold Smuggling Case:ಭಾರೀ ಷರತ್ತಿನೊಂದಿಗೆ ರನ್ಯಾ ರಾವ್‌ಗೆ ಸಿಕ್ತು ಜಾಮೀನು

ಈಚೆಗೆ ಆರೋಗ್ಯ ವಿಚಾರಕ್ಕೆ ಸುದ್ದಿಯಾಗಿದ್ದ ನಟ ವಿಶಾಲ್‌ಗೆ ಕೂಡಿ ಬಂತು ಕಂಕಣಭಾಗ್ಯ

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

ಮುಂದಿನ ಸುದ್ದಿ
Show comments