ನಟಿ ಜಯಶ್ರೀ ಆತ್ಮಹತ್ಯೆ: ಡೆತ್ ನೋಟ್ ನಲ್ಲಿದೆ ಅಸಲಿ ಸತ್ಯ

Webdunia
ಬುಧವಾರ, 27 ಜನವರಿ 2021 (10:56 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಒಂದು ಟ್ವಿಸ್ಟ್ ಸಿಕ್ಕಿದೆ. ಡೆತ್ ನೋಟ್ ನಲ್ಲಿ ಜಯಶ್ರೀ ತಮ್ಮ ಸಾವಿನ ಅಸಲಿ ಸತ್ಯ ಬಹಿರಂಗಪಡಿಸಿದ್ದಾರೆ.


ಕೆಲವು ದಿನಗಳ ಹಿಂದೆ ಜಯಶ್ರೀ ತಮ್ಮೆಲ್ಲಾ ಸಮಸ್ಯೆಗಳಿಗೂ ಮಾವನ ಕಿರುಕುಳ ಕಾರಣ ಎಂದಿದ್ದರು. ಆಸ್ತಿ ವಿಚಾರವಾಗಿ ಮಾವನ ಜೊತೆ ಕಿತ್ತಾಟವಾಗಿದೆ ಎಂದಿದ್ದರು. ಆದರೆ ಸಾವಿಗೂ ಮುನ್ನ ಬರೆದ ಪತ್ರದಲ್ಲಿ ಮಾವನ ವಿರುದ್ಧ ಮಾಡಿದ್ದ ಆರೋಪಗಳೇ ಸುಳ್ಳು. ನಾನು ಚಿಕ್ಕಂದಿನಿಂದಲೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದೆ. ಇದರಿಂದ ಹೊರಬರಲು ಮಾವ ನನಗೆ ಸಹಾಯ ಮಾಡಿದ್ದರು. ಆದರೆ ನಾನು ಅವರ ವಿರುದ್ಧವೇ ಸುಳ್ಳು ಆರೋಪ ಮಾಡಿ ತಪ್ಪು ಮಾಡಿದೆ. ನನ್ನ ಯಾವ ಸಮಸ್ಯೆಗಳಿಗೂ ಮಾವ ಕಾರಣರಲ್ಲ. ನನ್ನ ಅಭಿವೃದ್ಧಿ ಮತ್ತು ಅಧಃಪತನ ಎರಡಕ್ಕೂ ನಾನೇ ಕಾರಣ’ ಎಂದು ಪತ್ರದಲ್ಲಿ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸತ್ಯನಾರಾಯಣ ಪೂಜೆಯಲ್ಲಿ ವಿಜಯ್‌ನನ್ನೇ ನೋಡುತ್ತಾ ಕುಳಿತ ರಶ್ಮಿಕಾ ಮಂದಣ್ಣ, Video

ತೆಲಂಗಾಣ ಸಿಎಂ ರೇವಂತ್ ರೆಡ್ಡಿಯನ್ನು ಭೇಟಿಯಾದ ರಶ್ಮಿಕಾ ಮಂದಣ್ಣ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಪರ ಪ್ರತಿಭಟನೆಗೆ ಮುಂದಾದ ಕೆಲ ಸಂಘಟನೆಗಳು

ಕೊನೆಗೂ ಯಶ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಟೀಸರ್ ನೋಡಿ ಶಾಕ್ ಆಗಿದ್ದ ಅಭಿಮಾನಿಗಳಿಗೆ ಟ್ರೇಲರ್‌ ಹೇಗಿರುತ್ತೆ

ಡಾಗ್ ಸತೀಶ್ ವಿರುದ್ಧ ಠಾಣೆ ಮೆಟ್ಟಿಲೇರಿದ ರಜತ್‌, ಅಷ್ಟಕ್ಕೂ ಸತೀಶ್ ಅಂದಿದ್ದೇನೂ

ಮುಂದಿನ ಸುದ್ದಿ
Show comments