Webdunia - Bharat's app for daily news and videos

Install App

ಜೂ.ಎನ್‌ಟಿಆರ್ ಫ್ಯಾಮಿಲಿಗೆ ಕೆರಾಡಿ ಕಾಡು ಸುತ್ತಾಡಿಸಿದ ರಿಷಭ್ ಶೆಟ್ಟಿ

Sampriya
ಶುಕ್ರವಾರ, 6 ಸೆಪ್ಟಂಬರ್ 2024 (19:05 IST)
Photo Courtesy X
ತೆಲುಗು ಚಿತ್ರರಂಗದ ಸೂಪರ್‌ಸ್ಟಾರ್ ಜೂನಿಯರ್ ಎನ್‌ಟಿಆರ್ ಫ್ಯಾಮಿಲಿ ಹಾಗೂ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಕುಟುಂಬ ಕೆರಾಡಿಗೆ ಭೇಟಿಕೊಟ್ಟ ಸುಂದರ ಕ್ಷಣಗಳನ್ನು ಪ್ರಗತಿ ಶೆಟ್ಟಿ ಅವರು ಶೇರ್ ಮಾಡಿದ್ದಾರೆ.

ಈಚೆಗೆ ಜೂನಿಯರ್ ಎನ್‌ಟಿಆರ್, ಪ್ರಶಾಂತ್ ನೀಲ್, ರಿಷಭ್ ಶೆಟ್ಟಿ ಕುಟುಂಬ ಉಡುಪಿಯ ಕೃಷ್ಣಮಠ, ಕೊಲ್ಲೂರು ಮುಕಾಂಬಿಕೆಯ ದರ್ಶನ ಪಡೆದರು. ಅದಲ್ಲದೆ ರಿಷಭ್ ಶೆಟ್ಟಿ ತನ್ನೂರಿನ ಹೆಸರಾಂತ ಕೆರಾಡಿಯ ಮೂಡುಗಲ್ಲ ಶ್ರೀ ಕೇಶವನಾಥೇಶ್ವರ ದೇವಸ್ಥಾನ ದರ್ಶನವನ್ನು ಜೂನಿಯರ್ ಎನ್‌ಟಿಆರ್‌ ಮಾಡಿಸಿದರು.

ನಿರ್ದೇಶಕ, ನಟ ರಿಷಭ್ ಶೆಟ್ಟಿ ತನ್ನ ಹುಟ್ಟೂರಿನ ಸುಂದರ ಪರಿಸರವನ್ನು ಅವರಿಗೆ ಪರಿಚಯಿಸಿದರು. ಈ ವೇಳೆ ತೆಗೆದ ಫೋಟೋಗಳನ್ನು ಪ್ರಗತಿ ಶೆಟ್ಟಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಶೆರ್ ಮಾಡಿಕೊಂಡಿದ್ದಾರೆ.

ಫೋಟೋಗೆ ಪ್ರೀತಿ ಮತ್ತು ನಗುವಿನಿಂದ ಸುತ್ತುವರಿದಿದೆ, ಈ ಕ್ಷಣಗಳಿಗೆ ಯಾವಾಗಲೂ ಕೃತಜ್ಞೆ ಎಂದು ಬರೆದುಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments