Webdunia - Bharat's app for daily news and videos

Install App

ಆಸ್ಕರ್ ಅವಾರ್ಡ್ ಬಳಿಕ ತವರಿಗೆ ಮರಳಿದ ಜ್ಯೂ.ಎನ್ ಟಿಆರ್

Webdunia
ಬುಧವಾರ, 15 ಮಾರ್ಚ್ 2023 (10:39 IST)
Photo Courtesy: Twitter
ಹೈದರಾಬಾದ್: ಆರ್ ಆರ್ ಆರ್ ಸಿನಿಮಾದ ನಾಟ್ಟು ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಸ್ವೀಕರಿಸಿದ ಬಳಿಕ ನಾಯಕ ನಟರಲ್ಲೊಬ್ಬರಾದ ಜ್ಯೂ.ಎನ್ ಟಿಆರ್ ತವರಿಗೆ ಮರಳಿದ್ದಾರೆ.

ಸೋಮವಾರ ಮುಂಜಾನೆ ಆಸ್ಕರ್ ಪ್ರಶಸ್ತಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಚಿತ್ರತಂಡದವರೊಂದಿಗೆ ಜ್ಯೂ.ಎನ್ ಟಿಆರ್ ಕೂಡಾ ಭಾಗಿಯಾಗಿದ್ದರು. ಇದೀಗ ಅವರು ಹೈದರಾಬಾದ್ ಗೆ ಬಂದಿಳಿದಿದ್ದಾರೆ. ಅವರ ಜೊತೆಗೆ ಕೊರಿಯಾಗ್ರಫರ್ ಪ್ರೇಮ್ ರಕ್ಷಿತ್ ಕೂಡಾ ಬಂದಿದ್ದಾರೆ.

ತವರಿಗೆ ಬಂದ ಬಳಿಕ ಮಾಧ‍್ಯಮಗಳ ಮುಂದೆ ಮಾತನಾಡಿರುವ ಜ್ಯೂ.ಎನ್ ಟಿಆರ್ ‘ಕೀರವಾಣಿ ಮತ್ತು ಚಂದ್ರಬೋಸ್ ಆಸ್ಕರ್ ಪ್ರಶಸ್ತಿ ಪಡೆಯುವುದನ್ನು ನೋಡಿದ್ದು ನನಗೆ ಹೆಮ್ಮೆಯ ಅನುಭವ ಕೊಟ್ಟಿತು. ನಮ್ಮನ್ನು ಪ್ರೋತ್ಸಾಹಿಸಿದ ಎಲ್ಲಾ ಭಾರತೀಯರಿಗೂ ಧನ್ಯವಾದ ಹೇಳಲು ಬಯಸುತ್ತೇನೆ. ಈ ಸಾಧನೆ ನಮ್ಮ ಚಿತ್ರರಂಗದ ಪ್ರೀತಿಯಿಂದಲೇ ಸಾಧ‍್ಯವಾಗಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments