Webdunia - Bharat's app for daily news and videos

Install App

ಮಂಡ್ಯದಲ್ಲಿ ಇಂದು ಕಾಟೇರ ರೈತ ಗೀತೆ ಬಿಡುಗಡೆ

Webdunia
ಶನಿವಾರ, 23 ಡಿಸೆಂಬರ್ 2023 (13:20 IST)
Photo Courtesy: Twitter
ಮಂಡ್ಯ: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿರುವ ಕಾಟೇರ ಸಿನಿಮಾದ ಎರಡನೇ ಪ್ರಿ ರಿಲೀಸ್ ಈವೆಂಟ್ ಇಂದು ಮಂಡ್ಯದಲ್ಲಿ ನಡೆಯಲಿದೆ.

ಇಂದು ರೈತ ದಿನಾಚರಣೆಯ ಅಂಗವಾಗಿ ಚಿತ್ರತಂಡ ಈ ವಿಶೇಷ ಪ್ರಿ ರಿಲೀಸ್ ಈವೆಂಟ್ ಆಯೋಜಿಸಿದೆ. ಕಾಟೇರ ಸಿನಿಮಾದಲ್ಲಿ ರೈತರ ಕುರಿತಾದ ಹಾಡೊಂದು ಸೃಷ್ಟಿಸಲಾಗಿದ್ದು, ಆ ಹಾಡು ಇಂದು ಮಂಡ್ಯ ಜನರ ಮುಂದೆ ಬಿಡುಗಡೆಯಾಗಲಿದೆ. ಇಂದು ರಾತ್ರಿ 8.16 ಕ್ಕೆ ಆನಂದ್ ಅಡಿಯೂ ಯೂ ಟ್ಯೂಬ್ ಚಾನೆಲ್ ನಲ್ಲಿ ಹಾಡು ಲಾಂಚ್ ಆಗಲಿದೆ.

ಇದಕ್ಕೆ ಮೊದಲು ಚಿತ್ರತಂಡ ಹುಬ್ಬಳ್ಳಿಯಲ್ಲಿ ಪ್ರಿ ರಿಲೀಸ್ ಈವೆಂಟ್ ನಡೆದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರದ ಟ್ರೈಲರ್ ಲೋಕಾರ್ಪಣೆ ಮಾಡಿದ್ದರು.

ಇದೀಗ ರೈತರಿಗಾಗಿಯೇ ವಿಶೇಷ ಪ್ರಿರಿಲೀಸ್ ಈವೆಂಟ್ ಆಯೋಜನೆ ಮಾಡಲಾಗಿದೆ. ಮಂಡ್ಯದಲ್ಲಿ ಬೃಹತ್ ವೇದಿಕೆಯಲ್ಲಿ ಇಂದು ಕಾರ್ಯಕ್ರಮ ನಡೆಯಲಿದ್ದು, ದರ್ಶನ್ ಸೇರಿದಂತೆ ಚಿತ್ರತಂಡ ಹಾಜರಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ಮುಂದಿನ ಸುದ್ದಿ
Show comments