ಕಾಂತಾರ ಆಸ್ಕರ್ ಗೆ ಆಯ್ಕೆಯಾಗಬೇಕು!

Webdunia
ಗುರುವಾರ, 20 ಅಕ್ಟೋಬರ್ 2022 (08:50 IST)
WD
ಬೆಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಾಣದ ಮತ್ತೊಂದು ಮಾಸ್ಟರ್ ಪೀಸ್ ಸಿನಿಮಾ ಕಾಂತಾರ ಬಗ್ಗೆ ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ.

ಕಾಂತಾರ ಸಿನಿಮಾ ಬಗ್ಗೆ ನೆಟ್ಟಿಗರು ಪ್ರತಿನಿತ್ಯ ಚರ್ಚಿಸುತ್ತಿದ್ದು, ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿದೆ. ಈ ನಡುವೆ ಕೆಲವರು ಈ ಸಿನಿಮಾ ಆಸ್ಕರ್ ಗೆ ಆಯ್ಕೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಕಾಂತಾರ ಸಿನಿಮಾದಲ್ಲಿ ನಮ್ಮ ಸಂಸ್ಕೃತಿ, ಕರ್ನಾಟಕದ ಪರಂಪರೆಯನ್ನು ಪರಿಚಯಿಸಲಾಗಿದೆ. ಜೊತೆಗೆ ಇದು ಕಾಡು ಮತ್ತು ಮನುಷ್ಯನ ನಡುವಿನ ಸಂಘರ್ಷದ ಕತೆಯನ್ನು ಹೇಳುತ್ತಿದೆ. ಈ ಸಿನಿಮಾ ಖಂಡಿತವಾಗಿಯೂ ಆಸ್ಕರ್ ಗೆ ಸ್ಪರ್ಧಿಸುವ ಅರ್ಹತೆ ಹೊಂದಿದೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಿಯಲ್ ಸ್ಟಾರ್ ಉಪೇಂದ್ರ ಮದುವೆಯಲ್ಲಿ ದಿಡೀರ್ ಮದುವೆ ಸಂಭ್ರಮ

ಶಿವಣ್ಣನ ಬಳಿ ಕನ್ನಡ ಕಲಿತು ವೇದಿಕೆ ಮೇಲೆ ಎಷ್ಟು ಚಂದ ಕನ್ನಡ ಮಾತಾಡಿದ್ರು ಜಾನ್ವಿ ಕಪೂರ್ Video

ನಮಗೆ ನ್ಯಾಯ ಒದಗಿಸುತ್ತಾರೆಂಬ ನಂಬಿಕೆಯಿದೆ: ತ್ವಿಷಾ ಶರ್ಮಾ ಸಾವಿನ ಬಗ್ಗೆ ತಂದೆ ನವನಿಧಿ ಶರ್ಮಾ

ರುಕ್ಮಿಣಿ ವಸಂತ್ ಬಿಕಿನ ಫೋಟೋ ಹಿಂದಿನ ಅಸಲಿಯತ್ತು ಬೇರೆನೇ

ತ್ವಿಶಾ ಶರ್ಮಾ ಸಾವು ಪ್ರಕರಣ: ನಾಪತ್ತೆಯಾಗಿದ್ದ ಸಮರ್ಥ್‌ ಸಿಂಗ್ ಶರಣು

ಮುಂದಿನ ಸುದ್ದಿ
Show comments