Webdunia - Bharat's app for daily news and videos

Install App

ಕಾಶೀನಾಥ್ ಬಗ್ಗೆ ಚೌಕ ನಿರ್ದೇಶಕರು ಬಿಚ್ಚಿಟ್ಟ ಸತ್ಯ!

Webdunia
ಗುರುವಾರ, 18 ಜನವರಿ 2018 (10:18 IST)
ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶೀನಾಥ್ ಇನ್ನಿಲ್ಲ ಎಂಬುದು ಕನ್ನಡ ಚಿತ್ರರಂಗಕ್ಕೆ ನಿಜಕ್ಕೂ ದೊಡ್ಡ ನಷ್ಟ. ಅವರು ಕೊನೆಯದಾಗಿ ನಟಿಸಿದ ಚೌಕ ಚಿತ್ರದ ಸಂದರ್ಭದಲ್ಲಿಯೇ ಅವರಿಗೆ ಕ್ಯಾನ್ಸರ್ ರೋಗವಿತ್ತಂತೆ!
 

ಹಾಗಂತ ಚಿತ್ರದ ನಿರ್ದೇಶಕ ತರುಣ್ ಸುಧೀರ್ ಖಾಸಗಿ ವಾಹಿನಿಯೊಂದರಲ್ಲಿ ಮಾತನಾಡುತ್ತಾ ಬಹಿರಂಗಪಡಿಸಿದ್ದಾರೆ. ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿರುವಾಗಲೇ ಚೌಕ ಚಿತ್ರವನ್ನು ಒಪ್ಪಿಕೊಂಡಿದ್ದರು.

ಅವರು ಚಿತ್ರೀಕರಣದ ದಿನಗಳಲ್ಲಿ ಆಗಾಗ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡು ಬರುತ್ತಿದ್ದರು. ಹಾಗಿದ್ದರೂ ಒಂದು ದಿನವೂ ಚಿತ್ರೀಕರಣಕ್ಕೆ ತೊಂದರೆ ಮಾಡಿಲ್ಲ. ಅಚ್ಚುಕಟ್ಟಾಗಿ ತಮ್ಮ ಪಾತ್ರಕ್ಕೆ ಸಿದ್ಧರಾಗಿ ಬರುತ್ತಿದ್ದರು. ಕ್ಯಾನ್ಸರ್ ಇದೆ ಎಂದು ಗೊತ್ತಿದ್ದರೂ ಲವಲವಿಕೆಯಿಂದಲೇ ಇದ್ದ ವ್ಯಕ್ತಿ ಎಂದು ತರುಣ್ ಸುಧೀರ್ ಸ್ಮರಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

Darshan Pavithra Gowda: ದರ್ಶನ್ ಜೊತೆ ಮತ್ತೆ ಪವಿತ್ರಾ ಗೌಡ: ನಾ ನಿನ್ನ ಬಿಡಲಾರೆ ಪಾರ್ಟ್ 2 ನಾ ಎಂದ ನೆಟ್ಟಿಗರು

Darshan: ಫೋನ್ ನಂಬರ್ ಕೊಡು ಎಂದು ದರ್ಶನ್ ಮುಂದೆ ಹಠ ಹಿಡಿದ ಪವಿತ್ರಾ ಗೌಡ: ದರ್ಶನ್ ಬೆನ್ನು ಬಿಡದ ಸ್ನೇಹಿತೆ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

ಮುಂದಿನ ಸುದ್ದಿ
Show comments