Webdunia - Bharat's app for daily news and videos

Install App

ಹೊರಟೇ ಹೋದೆಯಲ್ಲಾ ವಿಜಯ್: ಕಿಚ್ಚ ಸುದೀಪ್ ಕಂಬನಿ

Webdunia
ಸೋಮವಾರ, 14 ಜೂನ್ 2021 (13:00 IST)
ಬೆಂಗಳೂರು: ರಸ್ತೆ ಅಪಘಾತದಲ್ಲಿ ತೀವ್ರಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ನಿಧನರಾದ ಪ್ರತಿಭಾವಂತ ನಟ ಸಂಚಾರಿ ವಿಜಯ್ ಸಾವಿಗೆ ನಟ ಕಿಚ್ಚ ಸುದೀಪ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ವಿಜಯ್ ಗೆ ಅಪಘಾತವಾದ ತಕ್ಷಣ ಅವರಿಗೆ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಸುದೀಪ್ ನೆರವಾಗಿದ್ದರು. ಇದೀಗ ಸುದೀಪ್ ತೀವ್ರ ನೊಂದು ಟ್ವೀಟ್ ಮಾಡಿದ್ದಾರೆ.

ಮೆದುಳು ನಿಷ್ಕ್ರಿಯವಾಗಿ ಇಹಲೋಕ ತ್ಯಜಿಸಿದ ವಿಜಯ್ ಬಗ್ಗೆ ಟ್ವೀಟ್ ಮಾಡಿರುವ ಸುದೀಪ್ ‘ಸಂಚಾರಿ ವಿಜಯ್ ಕೊನೆಯುಸಿರೆಳೆದಿದ್ದಾನೆಂದು ತಿಳಿದು ತುಂಬಾನೇ ಬೇಸರವಾಗಿದೆ. ಲಾಕ್ ಡೌನ್ ಗಿಂತ ಕೆಲವೇ ದಿನ ಮೊದಲು ಎರಡೆರಡು ಬಾರಿ ಅವನನ್ನು ಭೇಟಿಯಾಗಿದ್ದೆ. ರಿಲೀಸ್ ಆಗಬೇಕಿರುವ ತನ್ನ ಮುಂದಿನ ಸಿನಿಮಾ ಬಗ್ಗೆ ಭಾರೀ ಆಶಾವಾದಿಯಾಗಿ ಮಾತನಾಡಿದ್ದ. ತುಂಬಾ ಬೇಸರವಾಗುತ್ತಿದೆ. ಅವನ ಕುಟುಂಬಸ್ಥರು, ಸ್ನೇಹಿತರಿಗೆ ಸಂತಾಪಗಳು’ ಎಂದು ಭಾವುಕರಾಗಿ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments