Webdunia - Bharat's app for daily news and videos

Install App

ಮತ್ತೆ ಕಿಚ್ಚ ಸುದೀಪ್ ಸಿನಿಮಾಗೆ ಎದುರಾಯ್ತು ‘ತಾಂತ್ರಿಕ’ ಸಮಸ್ಯೆ

Webdunia
ಮಂಗಳವಾರ, 7 ಡಿಸೆಂಬರ್ 2021 (16:43 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾ ರಿಲೀಸ್ ದಿನ ಆದ ತಾಂತ್ರಿಕ ಸಮಸ್ಯೆಯ ಫಜೀತಿ ಯಾರೂ ಮರೆತಿಲ್ಲ. ಆ ಗೊಂದಲ ಮರೆಯುವ ಮುನ್ನವೇ ಈಗ ಮತ್ತೊಂದು ವಿಘ್ನ ಎದುರಾಗಿತ್ತು.

ಇಂದು ಕಿಚ್ಚನ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ದಿನಾಂಕವನ್ನು ಬೆಳಿಗ್ಗೆ 11.05 ಕ್ಕೆ ಪ್ರಕಟಿಸುವುದಾಗಿ ಚಿತ್ರತಂಡ ಘೋಷಿಸಿತ್ತು. ಅದರಂತೆ ಎಲ್ಲರೂ ಕಾಯುತ್ತಲೇ ಇದ್ದರು.

ಆದರೆ ಮತ್ತೆ ತಾಂತ್ರಿಕ ಸಮಸ್ಯೆ ಎದುರಾಯ್ತು. ಇದರಿಂದಾಗಿ ನಿಗದಿತ ಸಮಯಕ್ಕೆ ರಿಲೀಸ್ ಡೇಟ್ ಬಹಿರಂಗವಾಗಲಿಲ್ಲ. ಬದಲಾಗಿ ಎರಡು ಗಂಟೆ ತಡವಾಗಿ ರಿಲೀಸ್ ಡೇಟ್ ಘೋಷಣೆಯಾಯಿತು. ಈ ಸಮಸ್ಯೆ ಇಲ್ಲಿಗೇ ಮುಗಿಯಲಿ ಎಂಬುದೇ ಕಿಚ್ಚನ ಅಭಿಮಾನಿಗಳ ಆಶಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಫೋಟೋಗೆ ಬೇಡಿಕೆಯಿಟ್ಟ ಫ್ಯಾನ್ಸ್‌ ವೇದಿಕೆ ಮೇಲೆ ನಡೆದುಕೊಂಡ ರೀತಿಗೆ ಮುಜುಗರಕ್ಕೊಳಗಾದ ನಟಿ ನಿಕಿತಾ ರಾವಲ್‌, Video

ಯಶ್‌ ಸಿನಿಮಾ ದೃಷ್ಟಿಕೋಣ ನನ್ನನ್ನು ಬೆರಗುಗೊಳಿಸಿತು: ಲೇಡಿ ಸೂಪರ್‌ಸ್ಟಾರ್‌ ನಯನತಾರಾ

ನಿಮ್ಮ ಯಶ್ ಯಾವತ್ತೂ ಕನ್ನಡಿಗರು ತಲೆ ತಗ್ಗಿಸುವ ಕೆಲಸ ಮಾಡಲ್ಲ: ಟಾಕ್ಸಿಕ್ ಟ್ರೈಲರ್ ನಲ್ಲಿ ಯಶ್ ಪ್ರಾಮಿಸ್ Video

ಟಾಕ್ಸಿಕ್ ಟ್ರೈಲರ್ ಬಿಡುಗಡೆ: ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ Video

ದೀಪಾವಳಿಗೆ ಡಬಲ್‌ ಧಮಾಕಾ: ಹಬ್ಬದ ಸಂಭ್ರಮದಲ್ಲೇ ತೆರೆಗೆ ಅಪ್ಪಲಿಸಲಿದೆ ರಾಮಾಯಣ ಸಿನಿಮಾ

ಮುಂದಿನ ಸುದ್ದಿ
Show comments